ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನನ್ನು ರದ್ದುಪಡಿಸಿ ಆದೇಶ ಮಾಡಿದೆ.
ಅಲ್ಲದೇ ಎಲ್ಲಾ ಆರೋಪಿಗಳು ಕೂಡಲೇ ಶರಣಾಗುವಂತೆ ಕೋರ್ಟ್ ಸೂಚಿಸಿದೆ. ಶರಣಾಗದಿದ್ದರೆ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಖಡಕ್ ಸೂಚನೆ ನೀಡಿದೆ.
ಈ ಹಿನ್ನೆಲೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತೆ ಬಂಧನಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಆರ್ಆರ್ ನಗರ ನಿವಾಸಕ್ಕೆ ತೆರಳಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ಇದೀಗ ನಟ ದರ್ಶನ್ ಅವರನ್ನು ಕೂಡ ಬಂಧಿಸಲಾಗಿದೆ…. ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮಿ ಫ್ಲ್ಯಾಟ್ ನಲ್ಲಿ ಬಂಧಿಸಲಾಗಿದೆ…
ಪ್ರೆಸ್ಟೀಜ್ ಸೌತ್ ರಿಡ್ಜ್ ಅಪಾರ್ಟ್ಮೆಂಟ್ ನ 15ನೇ ಮಹಡಿಯಲ್ಲಿದ್ದ ದರ್ಶನ್ ನನ್ನು ಅರೆಸ್ಟ್… ಮಾಡಲಾಗಿದೆ…
ಬಂಧನ ಮಾಡಿ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಕರೆದೊಯ್ದ ಪೊಲೀಸರು
ಮುಖಕಕ್ಕೆ ಮಾಸ್ಕ್ ಹಾಕಿಕೊಂಡ ಪೊಲೀಸ್ ಜೀಪ್ ಹತ್ತಿ ಪೊಲೀಸ್ ಠಾಣೆಗೆ ಹೊರಟ ಕೊಲೆ ಆರೋಪಿ ದರ್ಶನ್
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…