ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನನ್ನು ರದ್ದುಪಡಿಸಿ ಆದೇಶ ಮಾಡಿದೆ.
ಅಲ್ಲದೇ ಎಲ್ಲಾ ಆರೋಪಿಗಳು ಕೂಡಲೇ ಶರಣಾಗುವಂತೆ ಕೋರ್ಟ್ ಸೂಚಿಸಿದೆ. ಶರಣಾಗದಿದ್ದರೆ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಖಡಕ್ ಸೂಚನೆ ನೀಡಿದೆ.
ಈ ಹಿನ್ನೆಲೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತೆ ಬಂಧನಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಆರ್ಆರ್ ನಗರ ನಿವಾಸಕ್ಕೆ ತೆರಳಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ಇದೀಗ ನಟ ದರ್ಶನ್ ಅವರನ್ನು ಕೂಡ ಬಂಧಿಸಲಾಗಿದೆ…. ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮಿ ಫ್ಲ್ಯಾಟ್ ನಲ್ಲಿ ಬಂಧಿಸಲಾಗಿದೆ…
ಪ್ರೆಸ್ಟೀಜ್ ಸೌತ್ ರಿಡ್ಜ್ ಅಪಾರ್ಟ್ಮೆಂಟ್ ನ 15ನೇ ಮಹಡಿಯಲ್ಲಿದ್ದ ದರ್ಶನ್ ನನ್ನು ಅರೆಸ್ಟ್… ಮಾಡಲಾಗಿದೆ…
ಬಂಧನ ಮಾಡಿ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಕರೆದೊಯ್ದ ಪೊಲೀಸರು
ಮುಖಕಕ್ಕೆ ಮಾಸ್ಕ್ ಹಾಕಿಕೊಂಡ ಪೊಲೀಸ್ ಜೀಪ್ ಹತ್ತಿ ಪೊಲೀಸ್ ಠಾಣೆಗೆ ಹೊರಟ ಕೊಲೆ ಆರೋಪಿ ದರ್ಶನ್
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…