ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆಬಚ್ಚಹಳ್ಳಿ ಶ್ರೀವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಕಳ್ಳತನವಾಗಿರುವ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ.
ನಿನ್ನೆ ದೇವಾಲಯದಲ್ಲಿ ಹನುಮಜಯಂತಿ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳನ್ನು ತಡರಾತ್ರಿ ಒಂದು ಗಂಟೆಯವರೆಗೂ ನೆರವೇರಿಸಲಾಗಿತ್ತು. ಪೂಜೆ ಮುಗಿಸಿ ಎಲ್ಲರು ಮನೆಗಳಿಗೆ ತೆರಳಿದಾಗ ತಡರಾತ್ರಿ ಎರಡು ಗಂಟೆಯ ನಂತರ ಕಳ್ಳರ ಕೈಚಳಕ ನಡೆದಿರಬಹುದೆಂದು ಗ್ರಾಮಸ್ಥರು ಹೇಳುತ್ತಿದ್ದಾರೆ.
ಹುಂಡಿ ಹೊಡೆದಿರುವ ಕಳ್ಳರು ಹಣ ಮತ್ತು ಸಿಸಿ ಕ್ಯಾಮೆರಾದ ಡಿವಿಆರ್ ಗಳ ಸಮೇತ ಪರಾರಿಯಾಗಿದ್ದಾರೆ ಎಂದು ತಳಿದುಬಂದಿದೆ.
ಹುಂಡಿಯಲ್ಲಿ ಸುಮಾರು ಒಂದೂವರೆ ವರ್ಷದಿಂದ ಭಕ್ತರ ಕಾಣಿಕೆ ಹಣ ಇತ್ತು ಎಂದು ಸ್ಥಳೀಯರು ಹೇಳಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…