ಜಿಂಕೆ ಬೇಟೆಯಾಡಿದ ಮೂವರನ್ನ ಸಿನಿಮೀಯಾ ರೀತಿಯಲ್ಲಿ ಆನೇಕಲ್ ವಲಯ ಅರಣ್ಯ ಇಲಾಖೆ ಅಧಿಕಾರಿಗಳ ಬಂಧಿಸಿದ್ದರೆ.
ಆನೇಕಲ್ ನ ಪ್ರವಾಸಿ ತಡ ಮುತ್ಯಾಲಮಡು ಬಳಿ ಅರೆಸ್ಟ್ ಮಾಡಿದ್ದಾರೆ. ಮುಂಜಾನೆ ಆರು ಜನ ಜಿಂಕೆಯನ್ನ ಬೇಟೆಯಾಡಿದ್ದರು.
ಖಾಸಗಿ ಜಮೀನಿನಲ್ಲಿ ಬೇಟೆಯಾಡಿದ ಜಿಂಕೆ ಮಾಂಸವನ್ನ ಆರು ಜನ ಹಂಚಿಕೊಂಡು ಬೈಕಿನಲ್ಲಿ ಹೊರಟಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬೈಕ್ ನಲ್ಲಿ ಇದ್ದವರನ್ನು ಮಾಂಸದ ಸಮೇತ ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಬೇಟೆಯಾಡಿದ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.
ಕಾರಿನಲ್ಲಿದ್ದ ಗನ್, ಮಚ್ಚು ಹಾಗೂ ಮಾಂಸ ವಶಕ್ಕೆ ಪಡೆದಿದ್ದಾರೆ.
ಸುಮಾರು 50 ಕಿ.ಮೀ ದೂರದಿಂದ ಬೇಟೆ ಆಡಲು ಬೇಟೆಗಾರರು ಬಂದಿದ್ದರು.
ಹಾರೋಹಳ್ಳಿ ತಾಲೂಕಿನ ಮರಳವಾಡಿ ಗ್ರಾಮದ ದೇವರಾಜು(40), ಆದೂರು ಮೂಲದ ರಾಮಕೃಷ್ಣ(40), ಇಂಡ್ಲವಾಡಿ ಗ್ರಾಮದ ಕಿಶೋರ್(23) ಬಂಧಿತ ಆರೋಪಿಗಳು.
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…
ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…