ಜಿಂಕೆ ಬೇಟೆಯಾಡಿದ ಮೂವರನ್ನ ಸಿನಿಮೀಯಾ ರೀತಿಯಲ್ಲಿ ಆನೇಕಲ್ ವಲಯ ಅರಣ್ಯ ಇಲಾಖೆ ಅಧಿಕಾರಿಗಳ ಬಂಧಿಸಿದ್ದರೆ.
ಆನೇಕಲ್ ನ ಪ್ರವಾಸಿ ತಡ ಮುತ್ಯಾಲಮಡು ಬಳಿ ಅರೆಸ್ಟ್ ಮಾಡಿದ್ದಾರೆ. ಮುಂಜಾನೆ ಆರು ಜನ ಜಿಂಕೆಯನ್ನ ಬೇಟೆಯಾಡಿದ್ದರು.
ಖಾಸಗಿ ಜಮೀನಿನಲ್ಲಿ ಬೇಟೆಯಾಡಿದ ಜಿಂಕೆ ಮಾಂಸವನ್ನ ಆರು ಜನ ಹಂಚಿಕೊಂಡು ಬೈಕಿನಲ್ಲಿ ಹೊರಟಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬೈಕ್ ನಲ್ಲಿ ಇದ್ದವರನ್ನು ಮಾಂಸದ ಸಮೇತ ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಬೇಟೆಯಾಡಿದ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.
ಕಾರಿನಲ್ಲಿದ್ದ ಗನ್, ಮಚ್ಚು ಹಾಗೂ ಮಾಂಸ ವಶಕ್ಕೆ ಪಡೆದಿದ್ದಾರೆ.
ಸುಮಾರು 50 ಕಿ.ಮೀ ದೂರದಿಂದ ಬೇಟೆ ಆಡಲು ಬೇಟೆಗಾರರು ಬಂದಿದ್ದರು.
ಹಾರೋಹಳ್ಳಿ ತಾಲೂಕಿನ ಮರಳವಾಡಿ ಗ್ರಾಮದ ದೇವರಾಜು(40), ಆದೂರು ಮೂಲದ ರಾಮಕೃಷ್ಣ(40), ಇಂಡ್ಲವಾಡಿ ಗ್ರಾಮದ ಕಿಶೋರ್(23) ಬಂಧಿತ ಆರೋಪಿಗಳು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…