ಜಿಂಕೆ ಬೇಟೆಯಾಡಿದ ಮೂವರನ್ನ ಸಿನಿಮೀಯಾ ರೀತಿಯಲ್ಲಿ ಆನೇಕಲ್ ವಲಯ ಅರಣ್ಯ ಇಲಾಖೆ ಅಧಿಕಾರಿಗಳ ಬಂಧಿಸಿದ್ದರೆ.
ಆನೇಕಲ್ ನ ಪ್ರವಾಸಿ ತಡ ಮುತ್ಯಾಲಮಡು ಬಳಿ ಅರೆಸ್ಟ್ ಮಾಡಿದ್ದಾರೆ. ಮುಂಜಾನೆ ಆರು ಜನ ಜಿಂಕೆಯನ್ನ ಬೇಟೆಯಾಡಿದ್ದರು.
ಖಾಸಗಿ ಜಮೀನಿನಲ್ಲಿ ಬೇಟೆಯಾಡಿದ ಜಿಂಕೆ ಮಾಂಸವನ್ನ ಆರು ಜನ ಹಂಚಿಕೊಂಡು ಬೈಕಿನಲ್ಲಿ ಹೊರಟಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬೈಕ್ ನಲ್ಲಿ ಇದ್ದವರನ್ನು ಮಾಂಸದ ಸಮೇತ ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಬೇಟೆಯಾಡಿದ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.
ಕಾರಿನಲ್ಲಿದ್ದ ಗನ್, ಮಚ್ಚು ಹಾಗೂ ಮಾಂಸ ವಶಕ್ಕೆ ಪಡೆದಿದ್ದಾರೆ.
ಸುಮಾರು 50 ಕಿ.ಮೀ ದೂರದಿಂದ ಬೇಟೆ ಆಡಲು ಬೇಟೆಗಾರರು ಬಂದಿದ್ದರು.
ಹಾರೋಹಳ್ಳಿ ತಾಲೂಕಿನ ಮರಳವಾಡಿ ಗ್ರಾಮದ ದೇವರಾಜು(40), ಆದೂರು ಮೂಲದ ರಾಮಕೃಷ್ಣ(40), ಇಂಡ್ಲವಾಡಿ ಗ್ರಾಮದ ಕಿಶೋರ್(23) ಬಂಧಿತ ಆರೋಪಿಗಳು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…