ಜಿಂಕೆ ಬೇಟೆಯಾಡಿದ ಮೂವರನ್ನ‌ ಸಿನಿಮೀಯಾ‌ ರೀತಿಯಲ್ಲಿ ಬಂಧನ

ಜಿಂಕೆ ಬೇಟೆಯಾಡಿದ ಮೂವರನ್ನ‌ ಸಿನಿಮೀಯಾ‌ ರೀತಿಯಲ್ಲಿ ಆನೇಕಲ್ ವಲಯ ಅರಣ್ಯ ಇಲಾಖೆ ಅಧಿಕಾರಿಗಳ ಬಂಧಿಸಿದ್ದರೆ.

ಆನೇಕಲ್ ನ ಪ್ರವಾಸಿ ತಡ ಮುತ್ಯಾಲಮಡು ಬಳಿ ಅರೆಸ್ಟ್ ಮಾಡಿದ್ದಾರೆ. ಮುಂಜಾನೆ ಆರು ಜನ ಜಿಂಕೆಯನ್ನ ಬೇಟೆಯಾಡಿದ್ದರು.

ಖಾಸಗಿ ಜಮೀನಿನಲ್ಲಿ ಬೇಟೆಯಾಡಿದ ಜಿಂಕೆ ಮಾಂಸವನ್ನ ಆರು ಜನ ಹಂಚಿಕೊಂಡು‌ ಬೈಕಿನಲ್ಲಿ ಹೊರಟಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಬೈಕ್ ನಲ್ಲಿ ಇದ್ದವರನ್ನು ಮಾಂಸದ ಸಮೇತ ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಬೇಟೆಯಾಡಿದ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.

ಕಾರಿನಲ್ಲಿದ್ದ ಗನ್, ಮಚ್ಚು ಹಾಗೂ‌ ಮಾಂಸ ವಶಕ್ಕೆ ಪಡೆದಿದ್ದಾರೆ.

ಸುಮಾರು 50 ಕಿ.ಮೀ ದೂರದಿಂದ ಬೇಟೆ ಆಡಲು ಬೇಟೆಗಾರರು ಬಂದಿದ್ದರು.

ಹಾರೋಹಳ್ಳಿ ತಾಲೂಕಿನ ಮರಳವಾಡಿ ಗ್ರಾಮದ ದೇವರಾಜು(40), ಆದೂರು‌ ಮೂಲದ ರಾಮಕೃಷ್ಣ(40), ಇಂಡ್ಲವಾಡಿ ಗ್ರಾಮದ ಕಿಶೋರ್(23) ಬಂಧಿತ ಆರೋಪಿಗಳು.

Ramesh Babu

Journalist

Recent Posts

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

19 minutes ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

19 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

22 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

2 days ago