ಜಿಂಕೆ ಬೇಟೆಯಾಡಿದ ಮೂವರನ್ನ‌ ಸಿನಿಮೀಯಾ‌ ರೀತಿಯಲ್ಲಿ ಬಂಧನ

ಜಿಂಕೆ ಬೇಟೆಯಾಡಿದ ಮೂವರನ್ನ‌ ಸಿನಿಮೀಯಾ‌ ರೀತಿಯಲ್ಲಿ ಆನೇಕಲ್ ವಲಯ ಅರಣ್ಯ ಇಲಾಖೆ ಅಧಿಕಾರಿಗಳ ಬಂಧಿಸಿದ್ದರೆ.

ಆನೇಕಲ್ ನ ಪ್ರವಾಸಿ ತಡ ಮುತ್ಯಾಲಮಡು ಬಳಿ ಅರೆಸ್ಟ್ ಮಾಡಿದ್ದಾರೆ. ಮುಂಜಾನೆ ಆರು ಜನ ಜಿಂಕೆಯನ್ನ ಬೇಟೆಯಾಡಿದ್ದರು.

ಖಾಸಗಿ ಜಮೀನಿನಲ್ಲಿ ಬೇಟೆಯಾಡಿದ ಜಿಂಕೆ ಮಾಂಸವನ್ನ ಆರು ಜನ ಹಂಚಿಕೊಂಡು‌ ಬೈಕಿನಲ್ಲಿ ಹೊರಟಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಬೈಕ್ ನಲ್ಲಿ ಇದ್ದವರನ್ನು ಮಾಂಸದ ಸಮೇತ ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಬೇಟೆಯಾಡಿದ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.

ಕಾರಿನಲ್ಲಿದ್ದ ಗನ್, ಮಚ್ಚು ಹಾಗೂ‌ ಮಾಂಸ ವಶಕ್ಕೆ ಪಡೆದಿದ್ದಾರೆ.

ಸುಮಾರು 50 ಕಿ.ಮೀ ದೂರದಿಂದ ಬೇಟೆ ಆಡಲು ಬೇಟೆಗಾರರು ಬಂದಿದ್ದರು.

ಹಾರೋಹಳ್ಳಿ ತಾಲೂಕಿನ ಮರಳವಾಡಿ ಗ್ರಾಮದ ದೇವರಾಜು(40), ಆದೂರು‌ ಮೂಲದ ರಾಮಕೃಷ್ಣ(40), ಇಂಡ್ಲವಾಡಿ ಗ್ರಾಮದ ಕಿಶೋರ್(23) ಬಂಧಿತ ಆರೋಪಿಗಳು.

Ramesh Babu

Journalist

Recent Posts

ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿದ ಶಾಸಕ ಸಿ.ಬಿ.ಸುರೇಶ್ ಬಾಬು

  *ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

3 hours ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

23 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

23 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

1 day ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

4 days ago