ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಭವನದಲ್ಲಿ ಲಿಫ್ಟ್ ಕೆಟ್ಟು ನಿಂತು ಹಲವು ತಿಂಗಳುಗಳೇ ಕಳೆದಿವೆ, ಲಿಫ್ಟ್ ದುರಸ್ತಿ ಮಾಡುವ ಪ್ರಯತ್ನವೇ ನಡೆದಿಲ್ಲ.
ಜಿಲ್ಲೆಯ ಜನರು ಪ್ರತಿದಿನ ತಮ್ಮ ಕೆಲಸ ಕಾರ್ಯಗಳಿಗೆ ಬಂದು ಹೋಗುವ ಜಿಲ್ಲಾಡಳಿತ ಕಚೇರಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಲಿಫ್ಟ್ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಮೇಲಿನ ಮಹಡಿಗಳಿಗೆ ತೆರಳಲು ವೃದ್ಧರು, ಮಹಿಳೆಯರು, ವಿಕಲಚೇತನರು ಪರದಾಡುವಂತಾಗಿದೆ.
ಲಿಫ್ಟ್ ಸಮಸ್ಯೆ ಜೊತೆಗೆ ಇನ್ನೂ ಹಲವಾರು ಜನ ಸ್ನೇಹಿ ಸೌಲಭ್ಯಗಳ ವ್ಯವಸ್ಥೆ ಜಿಲ್ಲಾಡಳಿತ ಕಚೇರಿಯಲ್ಲಿ ಇಲ್ಲ. ಸಾರ್ವಜನಿಕರಿಗೆ ಯಾವಯಾವ ಸೌಲಭ್ಯ ಬೇಕೆಂಬುದು ಅರಿತು ಅದನ್ನು ಕಟ್ಟಡದಲ್ಲಿ ಅಳವಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…