ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಭವನದಲ್ಲಿ ಲಿಫ್ಟ್ ಕೆಟ್ಟು ನಿಂತು ಹಲವು ತಿಂಗಳುಗಳೇ ಕಳೆದಿವೆ, ಲಿಫ್ಟ್ ದುರಸ್ತಿ ಮಾಡುವ ಪ್ರಯತ್ನವೇ ನಡೆದಿಲ್ಲ.
ಜಿಲ್ಲೆಯ ಜನರು ಪ್ರತಿದಿನ ತಮ್ಮ ಕೆಲಸ ಕಾರ್ಯಗಳಿಗೆ ಬಂದು ಹೋಗುವ ಜಿಲ್ಲಾಡಳಿತ ಕಚೇರಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಲಿಫ್ಟ್ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಮೇಲಿನ ಮಹಡಿಗಳಿಗೆ ತೆರಳಲು ವೃದ್ಧರು, ಮಹಿಳೆಯರು, ವಿಕಲಚೇತನರು ಪರದಾಡುವಂತಾಗಿದೆ.
ಲಿಫ್ಟ್ ಸಮಸ್ಯೆ ಜೊತೆಗೆ ಇನ್ನೂ ಹಲವಾರು ಜನ ಸ್ನೇಹಿ ಸೌಲಭ್ಯಗಳ ವ್ಯವಸ್ಥೆ ಜಿಲ್ಲಾಡಳಿತ ಕಚೇರಿಯಲ್ಲಿ ಇಲ್ಲ. ಸಾರ್ವಜನಿಕರಿಗೆ ಯಾವಯಾವ ಸೌಲಭ್ಯ ಬೇಕೆಂಬುದು ಅರಿತು ಅದನ್ನು ಕಟ್ಟಡದಲ್ಲಿ ಅಳವಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…