ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಭವನದಲ್ಲಿ ಲಿಫ್ಟ್ ಕೆಟ್ಟು ನಿಂತು ಹಲವು ತಿಂಗಳುಗಳೇ ಕಳೆದಿವೆ, ಲಿಫ್ಟ್ ದುರಸ್ತಿ ಮಾಡುವ ಪ್ರಯತ್ನವೇ ನಡೆದಿಲ್ಲ.
ಜಿಲ್ಲೆಯ ಜನರು ಪ್ರತಿದಿನ ತಮ್ಮ ಕೆಲಸ ಕಾರ್ಯಗಳಿಗೆ ಬಂದು ಹೋಗುವ ಜಿಲ್ಲಾಡಳಿತ ಕಚೇರಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಲಿಫ್ಟ್ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಮೇಲಿನ ಮಹಡಿಗಳಿಗೆ ತೆರಳಲು ವೃದ್ಧರು, ಮಹಿಳೆಯರು, ವಿಕಲಚೇತನರು ಪರದಾಡುವಂತಾಗಿದೆ.
ಲಿಫ್ಟ್ ಸಮಸ್ಯೆ ಜೊತೆಗೆ ಇನ್ನೂ ಹಲವಾರು ಜನ ಸ್ನೇಹಿ ಸೌಲಭ್ಯಗಳ ವ್ಯವಸ್ಥೆ ಜಿಲ್ಲಾಡಳಿತ ಕಚೇರಿಯಲ್ಲಿ ಇಲ್ಲ. ಸಾರ್ವಜನಿಕರಿಗೆ ಯಾವಯಾವ ಸೌಲಭ್ಯ ಬೇಕೆಂಬುದು ಅರಿತು ಅದನ್ನು ಕಟ್ಟಡದಲ್ಲಿ ಅಳವಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…