ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಭವನದಲ್ಲಿ ಲಿಫ್ಟ್ ಕೆಟ್ಟು ನಿಂತು ಹಲವು ತಿಂಗಳುಗಳೇ ಕಳೆದಿವೆ, ಲಿಫ್ಟ್ ದುರಸ್ತಿ ಮಾಡುವ ಪ್ರಯತ್ನವೇ ನಡೆದಿಲ್ಲ.
ಜಿಲ್ಲೆಯ ಜನರು ಪ್ರತಿದಿನ ತಮ್ಮ ಕೆಲಸ ಕಾರ್ಯಗಳಿಗೆ ಬಂದು ಹೋಗುವ ಜಿಲ್ಲಾಡಳಿತ ಕಚೇರಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಲಿಫ್ಟ್ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಮೇಲಿನ ಮಹಡಿಗಳಿಗೆ ತೆರಳಲು ವೃದ್ಧರು, ಮಹಿಳೆಯರು, ವಿಕಲಚೇತನರು ಪರದಾಡುವಂತಾಗಿದೆ.
ಲಿಫ್ಟ್ ಸಮಸ್ಯೆ ಜೊತೆಗೆ ಇನ್ನೂ ಹಲವಾರು ಜನ ಸ್ನೇಹಿ ಸೌಲಭ್ಯಗಳ ವ್ಯವಸ್ಥೆ ಜಿಲ್ಲಾಡಳಿತ ಕಚೇರಿಯಲ್ಲಿ ಇಲ್ಲ. ಸಾರ್ವಜನಿಕರಿಗೆ ಯಾವಯಾವ ಸೌಲಭ್ಯ ಬೇಕೆಂಬುದು ಅರಿತು ಅದನ್ನು ಕಟ್ಟಡದಲ್ಲಿ ಅಳವಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…