ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಭವನದಲ್ಲಿ ಲಿಫ್ಟ್ ಕೆಟ್ಟು ನಿಂತು ಹಲವು ತಿಂಗಳುಗಳೇ ಕಳೆದಿವೆ, ಲಿಫ್ಟ್ ದುರಸ್ತಿ ಮಾಡುವ ಪ್ರಯತ್ನವೇ ನಡೆದಿಲ್ಲ.
ಜಿಲ್ಲೆಯ ಜನರು ಪ್ರತಿದಿನ ತಮ್ಮ ಕೆಲಸ ಕಾರ್ಯಗಳಿಗೆ ಬಂದು ಹೋಗುವ ಜಿಲ್ಲಾಡಳಿತ ಕಚೇರಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಲಿಫ್ಟ್ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಮೇಲಿನ ಮಹಡಿಗಳಿಗೆ ತೆರಳಲು ವೃದ್ಧರು, ಮಹಿಳೆಯರು, ವಿಕಲಚೇತನರು ಪರದಾಡುವಂತಾಗಿದೆ.
ಲಿಫ್ಟ್ ಸಮಸ್ಯೆ ಜೊತೆಗೆ ಇನ್ನೂ ಹಲವಾರು ಜನ ಸ್ನೇಹಿ ಸೌಲಭ್ಯಗಳ ವ್ಯವಸ್ಥೆ ಜಿಲ್ಲಾಡಳಿತ ಕಚೇರಿಯಲ್ಲಿ ಇಲ್ಲ. ಸಾರ್ವಜನಿಕರಿಗೆ ಯಾವಯಾವ ಸೌಲಭ್ಯ ಬೇಕೆಂಬುದು ಅರಿತು ಅದನ್ನು ಕಟ್ಟಡದಲ್ಲಿ ಅಳವಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…