ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಭವನದಲ್ಲಿ ಲಿಫ್ಟ್ ಕೆಟ್ಟು ನಿಂತು ಹಲವು ತಿಂಗಳುಗಳೇ ಕಳೆದಿವೆ, ಲಿಫ್ಟ್ ದುರಸ್ತಿ ಮಾಡುವ ಪ್ರಯತ್ನವೇ ನಡೆದಿಲ್ಲ.
ಜಿಲ್ಲೆಯ ಜನರು ಪ್ರತಿದಿನ ತಮ್ಮ ಕೆಲಸ ಕಾರ್ಯಗಳಿಗೆ ಬಂದು ಹೋಗುವ ಜಿಲ್ಲಾಡಳಿತ ಕಚೇರಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಲಿಫ್ಟ್ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಮೇಲಿನ ಮಹಡಿಗಳಿಗೆ ತೆರಳಲು ವೃದ್ಧರು, ಮಹಿಳೆಯರು, ವಿಕಲಚೇತನರು ಪರದಾಡುವಂತಾಗಿದೆ.
ಲಿಫ್ಟ್ ಸಮಸ್ಯೆ ಜೊತೆಗೆ ಇನ್ನೂ ಹಲವಾರು ಜನ ಸ್ನೇಹಿ ಸೌಲಭ್ಯಗಳ ವ್ಯವಸ್ಥೆ ಜಿಲ್ಲಾಡಳಿತ ಕಚೇರಿಯಲ್ಲಿ ಇಲ್ಲ. ಸಾರ್ವಜನಿಕರಿಗೆ ಯಾವಯಾವ ಸೌಲಭ್ಯ ಬೇಕೆಂಬುದು ಅರಿತು ಅದನ್ನು ಕಟ್ಟಡದಲ್ಲಿ ಅಳವಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…