ಜಿಲ್ಲಾಡಳಿತ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸರಳ ಆಚರಣೆ

ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಹಿನ್ನೆಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 132ನೇ ಜನ್ಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು.

ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಅವರು ಪುಷ್ಪನಮನ ಸಲ್ಲಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನಾಗರಾಜ್, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರು- ತಹಸೀಲ್ದಾರ್ ಎಚ್. ಬಾಲಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕಿ ಪ್ರೇಮ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

14 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

15 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

21 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

22 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago