ಜಿಲ್ಲಾಡಳಿತ ಭವನದಲ್ಲಿ 58ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಲೋಕ ಶಿಕ್ಷಣ ವಿಭಾಗ), ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಇಲಾಖೆ ಮತ್ತು ಡಯಟ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು 58 ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಪಂಚಾಯತಿ ಯೋಜನ ನಿರ್ದೇಶಕರಾದ ವಿಠ್ಠಲ್ ಕಾವ್ಳೆ ಅವರು ಸಾಕ್ಷರತಾ ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ‌ ನಿರ್ದೇಶಕರಾದ ಕೃಷ್ಣಮೂರ್ತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಶಶಿಕುಮಾರ್, ಶಿಕ್ಷಕವೃಂದ‌, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇಲಾಖಾ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

38 minutes ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

5 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

6 hours ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

7 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

16 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

17 hours ago