ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿ ಎಂದು ಆಹಾರ ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಇಂದು ನಡೆದ ದೇವನಹಳ್ಳಿ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿರಾಶ್ರಿತರ ಗೆ ಮನೆ ಒದಗಿಸುವುದು, ಬಡವರಿಗೆ ಸೈಟ್ ಹಂಚಿಕೆ,ಪೋಡಿ ದುರಸ್ತಿ ಕಾರ್ಯ, ಜಾಮೀನು ಸರ್ವೇ ಕಾರ್ಯ, ಕೆರೆಗಳಿಗೆ ನೀರು ತುಂಬಿಸುವ ಕಾರ್ಯ, ನಿರುದ್ಯೋಗಿಗಳಿಗೆ ತರಬೇತಿ ನೀಡಿ ಉದ್ಯೋಗ ಸೃಷ್ಟಿ ಮಾಡುವುದು ಇವೆಲ್ಲವನ್ನು ಶೀಘ್ರ ಕಾರ್ಯರೂಪಕ್ಕೆ ತಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕು. ಹೀಗಾಗಿ ಅಧಿಕಾರಿಗಳ ಸಹಕಾರ ಅಗತ್ಯ ಎಂದು ಸಚಿವರು ಹೇಳಿದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…