ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆಗೆ ನೀಡಲಾಗುತ್ತಿದ್ದ ಅನುದಾನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಆದೇಶಿಸಿದೆ.
ತಾಲೂಕು ಕೇಂದ್ರಗಳಲ್ಲಿ ವಾಲ್ಮೀಕಿ ಜಯಂತಿಯ ಆಚರಣೆಗೆ 25ಸಾವಿರದಿಂದ 35ಸಾವಿರಕ್ಕೆ ಹೆಚ್ಚಳ. ಜಿಲ್ಲಾ ಕೇಂದ್ರಗಳಲ್ಲಿ ವಾಲ್ಮೀಕಿ ಜಯಂತಿಯ ಆಚರಣೆಗೆ ಒಂದು ಲಕ್ಷದಿಂದ ರೂ. 1.5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ತಳಸಮುದಾಯದಲ್ಲಿ ಹುಟ್ಟಿದ ವಾಲ್ಮೀಕಿಯವರು ತಮ್ಮ ಪರಿಶ್ರಮ ಮತ್ತು ಶ್ರದ್ಧೆಯಿಂದಾಗಿ ರಾಮಾಯಣದಂತಹ ಮಹಾಕಾವ್ಯ ರಚನೆ ಮಾಡಿ, ಮಹರ್ಷಿಯಾದವರು. ಆದ್ದರಿಂದ ವಾಲ್ಮೀಕಿ ಅವರ ಜಯಂತಿಯನ್ನು ಅದ್ಧೂರಿಯಾಗಿಯಷ್ಟೇ ಅಲ್ಲ ಅರ್ಥಪೂರ್ಣವಾಗಿ ಆಚರಿಸಿ, ಅವರ ಜೀವನ ಸಾಧನೆಗಳು ಮತ್ತಷ್ಟು ಜನರಿಗೆ ತಲುಪಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ವಾಲ್ಮೀಕಿ ಜಯಂತಿಯ ಆಚರಣೆಗೆ ನೀಡಲಾಗುತ್ತಿದ್ದ ಅನುದಾನವನ್ನು ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…