ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ವಿವರ ಈ ಕೆಳಕಂಡಂತಿದೆ….
*ಕಿರಿಯ ಪ್ರಾಥಮಿಕ ಶಾಲಾ ವಿಭಾಗ*
1. ಪ್ರಕಾಶಮೂರ್ತಿ, ಎಂ.ಸಿ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಚಿಕ್ಕತತ್ತಮಂಗಲ, ದೇವನಹಳ್ಳಿ ತಾಲ್ಲೂಕು
2. ಮೊಹಸಿನ್ ತಾಜ್, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಾಲ್ ಪಾಲ್ ದಿನ್ನೆ, ದೊಡ್ಡಬಳ್ಳಾಪುರ ತಾಲ್ಲೂಕು
3. ವೆಂಕಟೇಶ ಎಸ್. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ,ಬಾಲೇನಹಳ್ಳಿ, ಹೊಸಕೋಟೆ ತಾಲ್ಲೂಕು
4. ಜಯಶ್ರೀ ಕೆ.ಎಂ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಂದಿಗುಟ್ಟಿ, ನೆಲಮಂಗಲ ತಾಲ್ಲೂಕು
*ಹಿರಿಯ ಪ್ರಾಥಮಿಕ ಶಾಲಾ ವಿಭಾಗ*
1. ಶಶಿಕಲಾ. ಆರ್. ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಗನವಾಡಿ, ದೇವನಹಳ್ಳಿ ತಾಲ್ಲೂಕು
2. ಆರ್. ರಾಜೇಶ್ವರಿ, ಹಿರಿಯ ಮುಖ್ಯ ಶಿಕ್ಷಕರು, ಎಜಾಕ್ಸ್ ಸರ್ಕಾರಿ ಪ್ರಬ್ಲಿಕ್ ಶಾಲೆ, ಬಾಶೆಟ್ಟಿಹಳ್ಳಿ ದೊಡ್ಡಬಳ್ಳಾಪುರ ತಾಲ್ಲೂಕು
3. ಎಂ. ಮುನಿರಾಜು, ಸಹ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಲು. ಹೊಸಕೋಟೆ ತಾಲ್ಲೂಕು
4. ರಂಗಶಾಮಯ್ಯ ಸಿ.ಎಂ. ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಮಾರಗೊಂಡನಹಳ್ಳಿ, ನೆಲಮಂಗಲ ತಾಲ್ಲೂಕು
*ಪ್ರೌಢ ಶಾಲಾ ವಿಭಾಗ*
1. ಅನುಸೂಯ. ಕೆ. ಸಹ ಶಿಕ್ಷಕರು, ಸ.ಪ.ಪೂ.ಕಾಲೇಜು, (ಪ್ರೌಢ ಶಾಲಾ ವಿಭಾಗ) ದೇವನಹಳ್ಳಿ ಟೌನ್, ದೇವನಹಳ್ಳಿ ತಾಲ್ಲೂಕು
2. ಕೋದಂಡರಾಮ, ಸಹ ಶಿಕ್ಷಕರು, ಜ್ಞಾನಗಂಗಾ ಅನುದಾನಿತ ಪ್ರೌಢ ಶಾಲೆ, ಕೊಡಿಗೇಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು
3. ವೀಣಾ ಎಸ್. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ತಾವರೆಕೆರೆ, ಹೊಸಕೋಟೆ ತಾಲ್ಲೂಕು
4. ಲಿಂಗದೇವರು. ಟಿ. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ಬರದಿ ಮಂಡಿಗೆರೆ,ನೆಲಮಂಗಲ ತಾಲ್ಲೂಕು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…