ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ವಿವರ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ವಿವರ ಈ ಕೆಳಕಂಡಂತಿದೆ….

*ಕಿರಿಯ ಪ್ರಾಥಮಿಕ ಶಾಲಾ ವಿಭಾಗ*

1. ಪ್ರಕಾಶಮೂರ್ತಿ, ಎಂ.ಸಿ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಚಿಕ್ಕತತ್ತಮಂಗಲ, ದೇವನಹಳ್ಳಿ ತಾಲ್ಲೂಕು
2. ಮೊಹಸಿನ್ ತಾಜ್, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಾಲ್ ಪಾಲ್ ದಿನ್ನೆ, ದೊಡ್ಡಬಳ್ಳಾಪುರ ತಾಲ್ಲೂಕು
3. ವೆಂಕಟೇಶ ಎಸ್. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ,ಬಾಲೇನಹಳ್ಳಿ, ಹೊಸಕೋಟೆ ತಾಲ್ಲೂಕು
4. ಜಯಶ್ರೀ ಕೆ.ಎಂ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಂದಿಗುಟ್ಟಿ, ನೆಲಮಂಗಲ ತಾಲ್ಲೂಕು

*ಹಿರಿಯ ಪ್ರಾಥಮಿಕ ಶಾಲಾ ವಿಭಾಗ*

1. ಶಶಿಕಲಾ. ಆರ್. ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಗನವಾಡಿ, ದೇವನಹಳ್ಳಿ ತಾಲ್ಲೂಕು
2. ಆರ್. ರಾಜೇಶ್ವರಿ, ಹಿರಿಯ ಮುಖ್ಯ ಶಿಕ್ಷಕರು, ಎಜಾಕ್ಸ್ ಸರ್ಕಾರಿ ಪ್ರಬ್ಲಿಕ್ ಶಾಲೆ, ಬಾಶೆಟ್ಟಿಹಳ್ಳಿ ದೊಡ್ಡಬಳ್ಳಾಪುರ ತಾಲ್ಲೂಕು
3. ಎಂ. ಮುನಿರಾಜು, ಸಹ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಲು. ಹೊಸಕೋಟೆ ತಾಲ್ಲೂಕು
4. ರಂಗಶಾಮಯ್ಯ ಸಿ.ಎಂ. ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಮಾರಗೊಂಡನಹಳ್ಳಿ, ನೆಲಮಂಗಲ ತಾಲ್ಲೂಕು

*ಪ್ರೌಢ ಶಾಲಾ ವಿಭಾಗ*

1. ಅನುಸೂಯ. ಕೆ. ಸಹ ಶಿಕ್ಷಕರು, ಸ.ಪ.ಪೂ.ಕಾಲೇಜು, (ಪ್ರೌಢ ಶಾಲಾ ವಿಭಾಗ) ದೇವನಹಳ್ಳಿ ಟೌನ್, ದೇವನಹಳ್ಳಿ ತಾಲ್ಲೂಕು
2. ಕೋದಂಡರಾಮ, ಸಹ ಶಿಕ್ಷಕರು, ಜ್ಞಾನಗಂಗಾ ಅನುದಾನಿತ ಪ್ರೌಢ ಶಾಲೆ, ಕೊಡಿಗೇಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು
3. ವೀಣಾ ಎಸ್. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ತಾವರೆಕೆರೆ, ಹೊಸಕೋಟೆ ತಾಲ್ಲೂಕು
4. ಲಿಂಗದೇವರು. ಟಿ. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ಬರದಿ ಮಂಡಿಗೆರೆ,ನೆಲಮಂಗಲ ತಾಲ್ಲೂಕು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

5 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

7 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

9 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

11 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

22 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

22 hours ago