ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ವಿವರ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ವಿವರ ಈ ಕೆಳಕಂಡಂತಿದೆ….

*ಕಿರಿಯ ಪ್ರಾಥಮಿಕ ಶಾಲಾ ವಿಭಾಗ*

1. ಪ್ರಕಾಶಮೂರ್ತಿ, ಎಂ.ಸಿ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಚಿಕ್ಕತತ್ತಮಂಗಲ, ದೇವನಹಳ್ಳಿ ತಾಲ್ಲೂಕು
2. ಮೊಹಸಿನ್ ತಾಜ್, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಾಲ್ ಪಾಲ್ ದಿನ್ನೆ, ದೊಡ್ಡಬಳ್ಳಾಪುರ ತಾಲ್ಲೂಕು
3. ವೆಂಕಟೇಶ ಎಸ್. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ,ಬಾಲೇನಹಳ್ಳಿ, ಹೊಸಕೋಟೆ ತಾಲ್ಲೂಕು
4. ಜಯಶ್ರೀ ಕೆ.ಎಂ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಂದಿಗುಟ್ಟಿ, ನೆಲಮಂಗಲ ತಾಲ್ಲೂಕು

*ಹಿರಿಯ ಪ್ರಾಥಮಿಕ ಶಾಲಾ ವಿಭಾಗ*

1. ಶಶಿಕಲಾ. ಆರ್. ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಗನವಾಡಿ, ದೇವನಹಳ್ಳಿ ತಾಲ್ಲೂಕು
2. ಆರ್. ರಾಜೇಶ್ವರಿ, ಹಿರಿಯ ಮುಖ್ಯ ಶಿಕ್ಷಕರು, ಎಜಾಕ್ಸ್ ಸರ್ಕಾರಿ ಪ್ರಬ್ಲಿಕ್ ಶಾಲೆ, ಬಾಶೆಟ್ಟಿಹಳ್ಳಿ ದೊಡ್ಡಬಳ್ಳಾಪುರ ತಾಲ್ಲೂಕು
3. ಎಂ. ಮುನಿರಾಜು, ಸಹ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಲು. ಹೊಸಕೋಟೆ ತಾಲ್ಲೂಕು
4. ರಂಗಶಾಮಯ್ಯ ಸಿ.ಎಂ. ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಮಾರಗೊಂಡನಹಳ್ಳಿ, ನೆಲಮಂಗಲ ತಾಲ್ಲೂಕು

*ಪ್ರೌಢ ಶಾಲಾ ವಿಭಾಗ*

1. ಅನುಸೂಯ. ಕೆ. ಸಹ ಶಿಕ್ಷಕರು, ಸ.ಪ.ಪೂ.ಕಾಲೇಜು, (ಪ್ರೌಢ ಶಾಲಾ ವಿಭಾಗ) ದೇವನಹಳ್ಳಿ ಟೌನ್, ದೇವನಹಳ್ಳಿ ತಾಲ್ಲೂಕು
2. ಕೋದಂಡರಾಮ, ಸಹ ಶಿಕ್ಷಕರು, ಜ್ಞಾನಗಂಗಾ ಅನುದಾನಿತ ಪ್ರೌಢ ಶಾಲೆ, ಕೊಡಿಗೇಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು
3. ವೀಣಾ ಎಸ್. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ತಾವರೆಕೆರೆ, ಹೊಸಕೋಟೆ ತಾಲ್ಲೂಕು
4. ಲಿಂಗದೇವರು. ಟಿ. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ಬರದಿ ಮಂಡಿಗೆರೆ,ನೆಲಮಂಗಲ ತಾಲ್ಲೂಕು.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 hour ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

2 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

5 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

14 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago