ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ವಿವರ ಈ ಕೆಳಕಂಡಂತಿದೆ….
*ಕಿರಿಯ ಪ್ರಾಥಮಿಕ ಶಾಲಾ ವಿಭಾಗ*
1. ಪ್ರಕಾಶಮೂರ್ತಿ, ಎಂ.ಸಿ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಚಿಕ್ಕತತ್ತಮಂಗಲ, ದೇವನಹಳ್ಳಿ ತಾಲ್ಲೂಕು
2. ಮೊಹಸಿನ್ ತಾಜ್, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಾಲ್ ಪಾಲ್ ದಿನ್ನೆ, ದೊಡ್ಡಬಳ್ಳಾಪುರ ತಾಲ್ಲೂಕು
3. ವೆಂಕಟೇಶ ಎಸ್. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ,ಬಾಲೇನಹಳ್ಳಿ, ಹೊಸಕೋಟೆ ತಾಲ್ಲೂಕು
4. ಜಯಶ್ರೀ ಕೆ.ಎಂ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಂದಿಗುಟ್ಟಿ, ನೆಲಮಂಗಲ ತಾಲ್ಲೂಕು
*ಹಿರಿಯ ಪ್ರಾಥಮಿಕ ಶಾಲಾ ವಿಭಾಗ*
1. ಶಶಿಕಲಾ. ಆರ್. ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಗನವಾಡಿ, ದೇವನಹಳ್ಳಿ ತಾಲ್ಲೂಕು
2. ಆರ್. ರಾಜೇಶ್ವರಿ, ಹಿರಿಯ ಮುಖ್ಯ ಶಿಕ್ಷಕರು, ಎಜಾಕ್ಸ್ ಸರ್ಕಾರಿ ಪ್ರಬ್ಲಿಕ್ ಶಾಲೆ, ಬಾಶೆಟ್ಟಿಹಳ್ಳಿ ದೊಡ್ಡಬಳ್ಳಾಪುರ ತಾಲ್ಲೂಕು
3. ಎಂ. ಮುನಿರಾಜು, ಸಹ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಲು. ಹೊಸಕೋಟೆ ತಾಲ್ಲೂಕು
4. ರಂಗಶಾಮಯ್ಯ ಸಿ.ಎಂ. ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಮಾರಗೊಂಡನಹಳ್ಳಿ, ನೆಲಮಂಗಲ ತಾಲ್ಲೂಕು
*ಪ್ರೌಢ ಶಾಲಾ ವಿಭಾಗ*
1. ಅನುಸೂಯ. ಕೆ. ಸಹ ಶಿಕ್ಷಕರು, ಸ.ಪ.ಪೂ.ಕಾಲೇಜು, (ಪ್ರೌಢ ಶಾಲಾ ವಿಭಾಗ) ದೇವನಹಳ್ಳಿ ಟೌನ್, ದೇವನಹಳ್ಳಿ ತಾಲ್ಲೂಕು
2. ಕೋದಂಡರಾಮ, ಸಹ ಶಿಕ್ಷಕರು, ಜ್ಞಾನಗಂಗಾ ಅನುದಾನಿತ ಪ್ರೌಢ ಶಾಲೆ, ಕೊಡಿಗೇಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು
3. ವೀಣಾ ಎಸ್. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ತಾವರೆಕೆರೆ, ಹೊಸಕೋಟೆ ತಾಲ್ಲೂಕು
4. ಲಿಂಗದೇವರು. ಟಿ. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ಬರದಿ ಮಂಡಿಗೆರೆ,ನೆಲಮಂಗಲ ತಾಲ್ಲೂಕು.
ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…
ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…