ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ವಿವರ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ವಿವರ ಈ ಕೆಳಕಂಡಂತಿದೆ….

*ಕಿರಿಯ ಪ್ರಾಥಮಿಕ ಶಾಲಾ ವಿಭಾಗ*

1. ಪ್ರಕಾಶಮೂರ್ತಿ, ಎಂ.ಸಿ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಚಿಕ್ಕತತ್ತಮಂಗಲ, ದೇವನಹಳ್ಳಿ ತಾಲ್ಲೂಕು
2. ಮೊಹಸಿನ್ ತಾಜ್, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಾಲ್ ಪಾಲ್ ದಿನ್ನೆ, ದೊಡ್ಡಬಳ್ಳಾಪುರ ತಾಲ್ಲೂಕು
3. ವೆಂಕಟೇಶ ಎಸ್. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ,ಬಾಲೇನಹಳ್ಳಿ, ಹೊಸಕೋಟೆ ತಾಲ್ಲೂಕು
4. ಜಯಶ್ರೀ ಕೆ.ಎಂ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಂದಿಗುಟ್ಟಿ, ನೆಲಮಂಗಲ ತಾಲ್ಲೂಕು

*ಹಿರಿಯ ಪ್ರಾಥಮಿಕ ಶಾಲಾ ವಿಭಾಗ*

1. ಶಶಿಕಲಾ. ಆರ್. ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಗನವಾಡಿ, ದೇವನಹಳ್ಳಿ ತಾಲ್ಲೂಕು
2. ಆರ್. ರಾಜೇಶ್ವರಿ, ಹಿರಿಯ ಮುಖ್ಯ ಶಿಕ್ಷಕರು, ಎಜಾಕ್ಸ್ ಸರ್ಕಾರಿ ಪ್ರಬ್ಲಿಕ್ ಶಾಲೆ, ಬಾಶೆಟ್ಟಿಹಳ್ಳಿ ದೊಡ್ಡಬಳ್ಳಾಪುರ ತಾಲ್ಲೂಕು
3. ಎಂ. ಮುನಿರಾಜು, ಸಹ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಲು. ಹೊಸಕೋಟೆ ತಾಲ್ಲೂಕು
4. ರಂಗಶಾಮಯ್ಯ ಸಿ.ಎಂ. ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಮಾರಗೊಂಡನಹಳ್ಳಿ, ನೆಲಮಂಗಲ ತಾಲ್ಲೂಕು

*ಪ್ರೌಢ ಶಾಲಾ ವಿಭಾಗ*

1. ಅನುಸೂಯ. ಕೆ. ಸಹ ಶಿಕ್ಷಕರು, ಸ.ಪ.ಪೂ.ಕಾಲೇಜು, (ಪ್ರೌಢ ಶಾಲಾ ವಿಭಾಗ) ದೇವನಹಳ್ಳಿ ಟೌನ್, ದೇವನಹಳ್ಳಿ ತಾಲ್ಲೂಕು
2. ಕೋದಂಡರಾಮ, ಸಹ ಶಿಕ್ಷಕರು, ಜ್ಞಾನಗಂಗಾ ಅನುದಾನಿತ ಪ್ರೌಢ ಶಾಲೆ, ಕೊಡಿಗೇಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು
3. ವೀಣಾ ಎಸ್. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ತಾವರೆಕೆರೆ, ಹೊಸಕೋಟೆ ತಾಲ್ಲೂಕು
4. ಲಿಂಗದೇವರು. ಟಿ. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ಬರದಿ ಮಂಡಿಗೆರೆ,ನೆಲಮಂಗಲ ತಾಲ್ಲೂಕು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

14 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago