ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ(ಕೊಠಡಿ ಸಂಖ್ಯೆ. 117A) ಮತ್ತು ಉಸ್ತುವಾರಿ ಘಟಕ(ಕೊಠಡಿ ಸಂಖ್ಯೆ. 117B)ದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ನೆರವೇರಿಸಿದರು.
ಈ ವೇಳೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಆರ್. ಸುಮಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…