ಜಿಲ್ಲೆಗಳ ಉಸ್ತುವಾರಿ ಹಂಚಿಕೆ: ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಕೆ.ಹೆಚ್.ಮುನಿಯಪ್ಪ

ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಸಿಎ‌ಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಕೇವಲ 15 ದಿನದಲ್ಲೇ ಸಚಿವ ಸಂಪುಟ ರಚನೆ ಮಾಡಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಇದೀಗ 31 ಜಿಲ್ಲೆಗಳಿಗೂ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಲಾಗಿದೆ.

ಉಸ್ತುವಾರಿ ಸಚಿವರ‌ ಪಟ್ಟಿ

1.ಬೆಂಗಳೂರು ನಗರ- ಡಿ.ಕೆ.ಶಿವಕುಮಾರ್

2.ಬೆಂಗಳೂರು ಗ್ರಾಮಾಂತರ- ಕೆ.ಹೆಚ್.ಮುನಿಯಪ್ಪ

3.ತುಮಕೂರು- ಡಾ‌.ಜಿ.ಪರಮೇಶ್ವರ್

4.ಗದಗ- ಹೆಚ್.ಕೆ.ಪಾಟೀಲ್

5.ರಾಮನಗರ-ರಾಮಲಿಂಗಾರೆಡ್ಡಿ

6.ಚಿಕ್ಕಮಗಳೂರು- ಕೆ.ಜೆ.ಜಾರ್ಜ್

7.ವಿಜಯಪುರ-ಎಂ.ಬಿ‌.ಪಾಟೀಲ್

8.ದಕ್ಷಿಣ ಕನ್ನಡ- ದಿನೇಶ್ ಗುಂಡೂರಾವ್

9.ಮೈಸೂರು-ಹೆಚ್.ಸಿ.ಮಹದೇವಪ್ಪ

10.ಬೆಳಗಾವಿ-ಸತೀಶ್ ಜಾರಕಿಹೊಳಿ

11.ಕಲಬುರಗಿ-ಪ್ರಿಯಾಂಕ್ ಖರ್ಗೆ

12.ಹಾವೇರಿ-ಶಿವಾನಂದ ಪಾಟೀಲ್

13.ವಿಜಯನಗರ-ಜಮೀರ್ ಅಹ್ಮದ್‌

14.ಯಾದಗಿರಿ-ಶರಣ ಬಸಪ್ಪ ದರ್ಶನಪುರ

15.ಬೀದರ್- ಈ‌ಶ್ವರ್ ಖಂಡ್ರೆ

16.ಮಂಡ್ಯ – ಚಲುವರಾಯ‌ಸ್ವಾಮಿ

17.ದಾವಣಗೆರೆ-ಎಸ್.ಎಸ್.ಮಲ್ಲಿಕಾರ್ಜುನ

18.ಧಾರವಾಡ-ಸಂತೋಷ್ ಲಾಡ್

19.ರಾಯಚೂರು- ಶರಣ ಪ್ರಕಾಶ್ ಪಾಟೀಲ್

20.ಬಾಗಲಕೋಟೆ- ಆರ್.ಬಿ.ತಿಮ್ಮಾಪುರ

21.ಚಾಮರಾಜನಗರ- ಕೆ.ವೆಂಕಟೇಶ್

22.ಕೊಪ್ಪಳ-ಶಿವರಾಜ್ ತಂಗಡಗಿ

23.ಚಿತ್ರದುರ್ಗ- ಡಿ.ಸುಧಾಕರ

24.ಬಳ್ಳಾರಿ-ಬಿ.ನಾಗೇಂದ್ರ

25.ಹಾಸನ-ಕೆ.ಎನ್ ರಾಜಣ್ಣ

26.ಕೋಲಾರ-ಬೈರತಿ ಸುರೇಶ್

27.ಉಡುಪಿ- ಲಕ್ಷ್ಮಿ ಹೆಬ್ಬಾಳ್ಕರ್

28.ಉತ್ತರ ಕನ್ನಡ-ಮಂಕಾಳ ವೈದ್ಯ

29.ಶಿವಮೊಗ್ಗ- ಮಧು ಬಂಗಾರಪ್ಪ

30.ಚಿಕ್ಕಬಳ್ಳಾಪುರ- ಎಂ.ಸಿ.ಸುಧಾಕರ್

31.ಕೊಡಗು-ಎನ್.ಎಸ್.ಭೋಸರಾಜ್

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

7 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

8 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

14 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

15 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

20 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago