ಜಿಲ್ಲೆಗಳ ಉಸ್ತುವಾರಿ ಹಂಚಿಕೆ: ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಕೆ.ಹೆಚ್.ಮುನಿಯಪ್ಪ

ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಸಿಎ‌ಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಕೇವಲ 15 ದಿನದಲ್ಲೇ ಸಚಿವ ಸಂಪುಟ ರಚನೆ ಮಾಡಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಇದೀಗ 31 ಜಿಲ್ಲೆಗಳಿಗೂ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಲಾಗಿದೆ.

ಉಸ್ತುವಾರಿ ಸಚಿವರ‌ ಪಟ್ಟಿ

1.ಬೆಂಗಳೂರು ನಗರ- ಡಿ.ಕೆ.ಶಿವಕುಮಾರ್

2.ಬೆಂಗಳೂರು ಗ್ರಾಮಾಂತರ- ಕೆ.ಹೆಚ್.ಮುನಿಯಪ್ಪ

3.ತುಮಕೂರು- ಡಾ‌.ಜಿ.ಪರಮೇಶ್ವರ್

4.ಗದಗ- ಹೆಚ್.ಕೆ.ಪಾಟೀಲ್

5.ರಾಮನಗರ-ರಾಮಲಿಂಗಾರೆಡ್ಡಿ

6.ಚಿಕ್ಕಮಗಳೂರು- ಕೆ.ಜೆ.ಜಾರ್ಜ್

7.ವಿಜಯಪುರ-ಎಂ.ಬಿ‌.ಪಾಟೀಲ್

8.ದಕ್ಷಿಣ ಕನ್ನಡ- ದಿನೇಶ್ ಗುಂಡೂರಾವ್

9.ಮೈಸೂರು-ಹೆಚ್.ಸಿ.ಮಹದೇವಪ್ಪ

10.ಬೆಳಗಾವಿ-ಸತೀಶ್ ಜಾರಕಿಹೊಳಿ

11.ಕಲಬುರಗಿ-ಪ್ರಿಯಾಂಕ್ ಖರ್ಗೆ

12.ಹಾವೇರಿ-ಶಿವಾನಂದ ಪಾಟೀಲ್

13.ವಿಜಯನಗರ-ಜಮೀರ್ ಅಹ್ಮದ್‌

14.ಯಾದಗಿರಿ-ಶರಣ ಬಸಪ್ಪ ದರ್ಶನಪುರ

15.ಬೀದರ್- ಈ‌ಶ್ವರ್ ಖಂಡ್ರೆ

16.ಮಂಡ್ಯ – ಚಲುವರಾಯ‌ಸ್ವಾಮಿ

17.ದಾವಣಗೆರೆ-ಎಸ್.ಎಸ್.ಮಲ್ಲಿಕಾರ್ಜುನ

18.ಧಾರವಾಡ-ಸಂತೋಷ್ ಲಾಡ್

19.ರಾಯಚೂರು- ಶರಣ ಪ್ರಕಾಶ್ ಪಾಟೀಲ್

20.ಬಾಗಲಕೋಟೆ- ಆರ್.ಬಿ.ತಿಮ್ಮಾಪುರ

21.ಚಾಮರಾಜನಗರ- ಕೆ.ವೆಂಕಟೇಶ್

22.ಕೊಪ್ಪಳ-ಶಿವರಾಜ್ ತಂಗಡಗಿ

23.ಚಿತ್ರದುರ್ಗ- ಡಿ.ಸುಧಾಕರ

24.ಬಳ್ಳಾರಿ-ಬಿ.ನಾಗೇಂದ್ರ

25.ಹಾಸನ-ಕೆ.ಎನ್ ರಾಜಣ್ಣ

26.ಕೋಲಾರ-ಬೈರತಿ ಸುರೇಶ್

27.ಉಡುಪಿ- ಲಕ್ಷ್ಮಿ ಹೆಬ್ಬಾಳ್ಕರ್

28.ಉತ್ತರ ಕನ್ನಡ-ಮಂಕಾಳ ವೈದ್ಯ

29.ಶಿವಮೊಗ್ಗ- ಮಧು ಬಂಗಾರಪ್ಪ

30.ಚಿಕ್ಕಬಳ್ಳಾಪುರ- ಎಂ.ಸಿ.ಸುಧಾಕರ್

31.ಕೊಡಗು-ಎನ್.ಎಸ್.ಭೋಸರಾಜ್

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

59 minutes ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

15 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

16 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

16 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

17 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

20 hours ago