ಜಿಲ್ಲೆಗಳ ಉಸ್ತುವಾರಿ ಹಂಚಿಕೆ: ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಕೆ.ಹೆಚ್.ಮುನಿಯಪ್ಪ

ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಸಿಎ‌ಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಕೇವಲ 15 ದಿನದಲ್ಲೇ ಸಚಿವ ಸಂಪುಟ ರಚನೆ ಮಾಡಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಇದೀಗ 31 ಜಿಲ್ಲೆಗಳಿಗೂ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಲಾಗಿದೆ.

ಉಸ್ತುವಾರಿ ಸಚಿವರ‌ ಪಟ್ಟಿ

1.ಬೆಂಗಳೂರು ನಗರ- ಡಿ.ಕೆ.ಶಿವಕುಮಾರ್

2.ಬೆಂಗಳೂರು ಗ್ರಾಮಾಂತರ- ಕೆ.ಹೆಚ್.ಮುನಿಯಪ್ಪ

3.ತುಮಕೂರು- ಡಾ‌.ಜಿ.ಪರಮೇಶ್ವರ್

4.ಗದಗ- ಹೆಚ್.ಕೆ.ಪಾಟೀಲ್

5.ರಾಮನಗರ-ರಾಮಲಿಂಗಾರೆಡ್ಡಿ

6.ಚಿಕ್ಕಮಗಳೂರು- ಕೆ.ಜೆ.ಜಾರ್ಜ್

7.ವಿಜಯಪುರ-ಎಂ.ಬಿ‌.ಪಾಟೀಲ್

8.ದಕ್ಷಿಣ ಕನ್ನಡ- ದಿನೇಶ್ ಗುಂಡೂರಾವ್

9.ಮೈಸೂರು-ಹೆಚ್.ಸಿ.ಮಹದೇವಪ್ಪ

10.ಬೆಳಗಾವಿ-ಸತೀಶ್ ಜಾರಕಿಹೊಳಿ

11.ಕಲಬುರಗಿ-ಪ್ರಿಯಾಂಕ್ ಖರ್ಗೆ

12.ಹಾವೇರಿ-ಶಿವಾನಂದ ಪಾಟೀಲ್

13.ವಿಜಯನಗರ-ಜಮೀರ್ ಅಹ್ಮದ್‌

14.ಯಾದಗಿರಿ-ಶರಣ ಬಸಪ್ಪ ದರ್ಶನಪುರ

15.ಬೀದರ್- ಈ‌ಶ್ವರ್ ಖಂಡ್ರೆ

16.ಮಂಡ್ಯ – ಚಲುವರಾಯ‌ಸ್ವಾಮಿ

17.ದಾವಣಗೆರೆ-ಎಸ್.ಎಸ್.ಮಲ್ಲಿಕಾರ್ಜುನ

18.ಧಾರವಾಡ-ಸಂತೋಷ್ ಲಾಡ್

19.ರಾಯಚೂರು- ಶರಣ ಪ್ರಕಾಶ್ ಪಾಟೀಲ್

20.ಬಾಗಲಕೋಟೆ- ಆರ್.ಬಿ.ತಿಮ್ಮಾಪುರ

21.ಚಾಮರಾಜನಗರ- ಕೆ.ವೆಂಕಟೇಶ್

22.ಕೊಪ್ಪಳ-ಶಿವರಾಜ್ ತಂಗಡಗಿ

23.ಚಿತ್ರದುರ್ಗ- ಡಿ.ಸುಧಾಕರ

24.ಬಳ್ಳಾರಿ-ಬಿ.ನಾಗೇಂದ್ರ

25.ಹಾಸನ-ಕೆ.ಎನ್ ರಾಜಣ್ಣ

26.ಕೋಲಾರ-ಬೈರತಿ ಸುರೇಶ್

27.ಉಡುಪಿ- ಲಕ್ಷ್ಮಿ ಹೆಬ್ಬಾಳ್ಕರ್

28.ಉತ್ತರ ಕನ್ನಡ-ಮಂಕಾಳ ವೈದ್ಯ

29.ಶಿವಮೊಗ್ಗ- ಮಧು ಬಂಗಾರಪ್ಪ

30.ಚಿಕ್ಕಬಳ್ಳಾಪುರ- ಎಂ.ಸಿ.ಸುಧಾಕರ್

31.ಕೊಡಗು-ಎನ್.ಎಸ್.ಭೋಸರಾಜ್

Ramesh Babu

Journalist

Recent Posts

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

1 hour ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

12 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

17 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

19 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

21 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

24 hours ago