ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಕೇವಲ 15 ದಿನದಲ್ಲೇ ಸಚಿವ ಸಂಪುಟ ರಚನೆ ಮಾಡಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಇದೀಗ 31 ಜಿಲ್ಲೆಗಳಿಗೂ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಲಾಗಿದೆ.
ಉಸ್ತುವಾರಿ ಸಚಿವರ ಪಟ್ಟಿ
1.ಬೆಂಗಳೂರು ನಗರ- ಡಿ.ಕೆ.ಶಿವಕುಮಾರ್
2.ಬೆಂಗಳೂರು ಗ್ರಾಮಾಂತರ- ಕೆ.ಹೆಚ್.ಮುನಿಯಪ್ಪ
3.ತುಮಕೂರು- ಡಾ.ಜಿ.ಪರಮೇಶ್ವರ್
4.ಗದಗ- ಹೆಚ್.ಕೆ.ಪಾಟೀಲ್
5.ರಾಮನಗರ-ರಾಮಲಿಂಗಾರೆಡ್ಡಿ
6.ಚಿಕ್ಕಮಗಳೂರು- ಕೆ.ಜೆ.ಜಾರ್ಜ್
7.ವಿಜಯಪುರ-ಎಂ.ಬಿ.ಪಾಟೀಲ್
8.ದಕ್ಷಿಣ ಕನ್ನಡ- ದಿನೇಶ್ ಗುಂಡೂರಾವ್
9.ಮೈಸೂರು-ಹೆಚ್.ಸಿ.ಮಹದೇವಪ್ಪ
10.ಬೆಳಗಾವಿ-ಸತೀಶ್ ಜಾರಕಿಹೊಳಿ
11.ಕಲಬುರಗಿ-ಪ್ರಿಯಾಂಕ್ ಖರ್ಗೆ
12.ಹಾವೇರಿ-ಶಿವಾನಂದ ಪಾಟೀಲ್
13.ವಿಜಯನಗರ-ಜಮೀರ್ ಅಹ್ಮದ್
14.ಯಾದಗಿರಿ-ಶರಣ ಬಸಪ್ಪ ದರ್ಶನಪುರ
15.ಬೀದರ್- ಈಶ್ವರ್ ಖಂಡ್ರೆ
16.ಮಂಡ್ಯ – ಚಲುವರಾಯಸ್ವಾಮಿ
17.ದಾವಣಗೆರೆ-ಎಸ್.ಎಸ್.ಮಲ್ಲಿಕಾರ್ಜುನ
18.ಧಾರವಾಡ-ಸಂತೋಷ್ ಲಾಡ್
19.ರಾಯಚೂರು- ಶರಣ ಪ್ರಕಾಶ್ ಪಾಟೀಲ್
20.ಬಾಗಲಕೋಟೆ- ಆರ್.ಬಿ.ತಿಮ್ಮಾಪುರ
21.ಚಾಮರಾಜನಗರ- ಕೆ.ವೆಂಕಟೇಶ್
22.ಕೊಪ್ಪಳ-ಶಿವರಾಜ್ ತಂಗಡಗಿ
23.ಚಿತ್ರದುರ್ಗ- ಡಿ.ಸುಧಾಕರ
24.ಬಳ್ಳಾರಿ-ಬಿ.ನಾಗೇಂದ್ರ
25.ಹಾಸನ-ಕೆ.ಎನ್ ರಾಜಣ್ಣ
26.ಕೋಲಾರ-ಬೈರತಿ ಸುರೇಶ್
27.ಉಡುಪಿ- ಲಕ್ಷ್ಮಿ ಹೆಬ್ಬಾಳ್ಕರ್
28.ಉತ್ತರ ಕನ್ನಡ-ಮಂಕಾಳ ವೈದ್ಯ
29.ಶಿವಮೊಗ್ಗ- ಮಧು ಬಂಗಾರಪ್ಪ
30.ಚಿಕ್ಕಬಳ್ಳಾಪುರ- ಎಂ.ಸಿ.ಸುಧಾಕರ್
31.ಕೊಡಗು-ಎನ್.ಎಸ್.ಭೋಸರಾಜ್
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…