ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಕೇವಲ 15 ದಿನದಲ್ಲೇ ಸಚಿವ ಸಂಪುಟ ರಚನೆ ಮಾಡಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಇದೀಗ 31 ಜಿಲ್ಲೆಗಳಿಗೂ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಲಾಗಿದೆ.
ಉಸ್ತುವಾರಿ ಸಚಿವರ ಪಟ್ಟಿ
1.ಬೆಂಗಳೂರು ನಗರ- ಡಿ.ಕೆ.ಶಿವಕುಮಾರ್
2.ಬೆಂಗಳೂರು ಗ್ರಾಮಾಂತರ- ಕೆ.ಹೆಚ್.ಮುನಿಯಪ್ಪ
3.ತುಮಕೂರು- ಡಾ.ಜಿ.ಪರಮೇಶ್ವರ್
4.ಗದಗ- ಹೆಚ್.ಕೆ.ಪಾಟೀಲ್
5.ರಾಮನಗರ-ರಾಮಲಿಂಗಾರೆಡ್ಡಿ
6.ಚಿಕ್ಕಮಗಳೂರು- ಕೆ.ಜೆ.ಜಾರ್ಜ್
7.ವಿಜಯಪುರ-ಎಂ.ಬಿ.ಪಾಟೀಲ್
8.ದಕ್ಷಿಣ ಕನ್ನಡ- ದಿನೇಶ್ ಗುಂಡೂರಾವ್
9.ಮೈಸೂರು-ಹೆಚ್.ಸಿ.ಮಹದೇವಪ್ಪ
10.ಬೆಳಗಾವಿ-ಸತೀಶ್ ಜಾರಕಿಹೊಳಿ
11.ಕಲಬುರಗಿ-ಪ್ರಿಯಾಂಕ್ ಖರ್ಗೆ
12.ಹಾವೇರಿ-ಶಿವಾನಂದ ಪಾಟೀಲ್
13.ವಿಜಯನಗರ-ಜಮೀರ್ ಅಹ್ಮದ್
14.ಯಾದಗಿರಿ-ಶರಣ ಬಸಪ್ಪ ದರ್ಶನಪುರ
15.ಬೀದರ್- ಈಶ್ವರ್ ಖಂಡ್ರೆ
16.ಮಂಡ್ಯ – ಚಲುವರಾಯಸ್ವಾಮಿ
17.ದಾವಣಗೆರೆ-ಎಸ್.ಎಸ್.ಮಲ್ಲಿಕಾರ್ಜುನ
18.ಧಾರವಾಡ-ಸಂತೋಷ್ ಲಾಡ್
19.ರಾಯಚೂರು- ಶರಣ ಪ್ರಕಾಶ್ ಪಾಟೀಲ್
20.ಬಾಗಲಕೋಟೆ- ಆರ್.ಬಿ.ತಿಮ್ಮಾಪುರ
21.ಚಾಮರಾಜನಗರ- ಕೆ.ವೆಂಕಟೇಶ್
22.ಕೊಪ್ಪಳ-ಶಿವರಾಜ್ ತಂಗಡಗಿ
23.ಚಿತ್ರದುರ್ಗ- ಡಿ.ಸುಧಾಕರ
24.ಬಳ್ಳಾರಿ-ಬಿ.ನಾಗೇಂದ್ರ
25.ಹಾಸನ-ಕೆ.ಎನ್ ರಾಜಣ್ಣ
26.ಕೋಲಾರ-ಬೈರತಿ ಸುರೇಶ್
27.ಉಡುಪಿ- ಲಕ್ಷ್ಮಿ ಹೆಬ್ಬಾಳ್ಕರ್
28.ಉತ್ತರ ಕನ್ನಡ-ಮಂಕಾಳ ವೈದ್ಯ
29.ಶಿವಮೊಗ್ಗ- ಮಧು ಬಂಗಾರಪ್ಪ
30.ಚಿಕ್ಕಬಳ್ಳಾಪುರ- ಎಂ.ಸಿ.ಸುಧಾಕರ್
31.ಕೊಡಗು-ಎನ್.ಎಸ್.ಭೋಸರಾಜ್
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…