ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಕೇವಲ 15 ದಿನದಲ್ಲೇ ಸಚಿವ ಸಂಪುಟ ರಚನೆ ಮಾಡಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಇದೀಗ 31 ಜಿಲ್ಲೆಗಳಿಗೂ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಲಾಗಿದೆ.
ಉಸ್ತುವಾರಿ ಸಚಿವರ ಪಟ್ಟಿ
1.ಬೆಂಗಳೂರು ನಗರ- ಡಿ.ಕೆ.ಶಿವಕುಮಾರ್
2.ಬೆಂಗಳೂರು ಗ್ರಾಮಾಂತರ- ಕೆ.ಹೆಚ್.ಮುನಿಯಪ್ಪ
3.ತುಮಕೂರು- ಡಾ.ಜಿ.ಪರಮೇಶ್ವರ್
4.ಗದಗ- ಹೆಚ್.ಕೆ.ಪಾಟೀಲ್
5.ರಾಮನಗರ-ರಾಮಲಿಂಗಾರೆಡ್ಡಿ
6.ಚಿಕ್ಕಮಗಳೂರು- ಕೆ.ಜೆ.ಜಾರ್ಜ್
7.ವಿಜಯಪುರ-ಎಂ.ಬಿ.ಪಾಟೀಲ್
8.ದಕ್ಷಿಣ ಕನ್ನಡ- ದಿನೇಶ್ ಗುಂಡೂರಾವ್
9.ಮೈಸೂರು-ಹೆಚ್.ಸಿ.ಮಹದೇವಪ್ಪ
10.ಬೆಳಗಾವಿ-ಸತೀಶ್ ಜಾರಕಿಹೊಳಿ
11.ಕಲಬುರಗಿ-ಪ್ರಿಯಾಂಕ್ ಖರ್ಗೆ
12.ಹಾವೇರಿ-ಶಿವಾನಂದ ಪಾಟೀಲ್
13.ವಿಜಯನಗರ-ಜಮೀರ್ ಅಹ್ಮದ್
14.ಯಾದಗಿರಿ-ಶರಣ ಬಸಪ್ಪ ದರ್ಶನಪುರ
15.ಬೀದರ್- ಈಶ್ವರ್ ಖಂಡ್ರೆ
16.ಮಂಡ್ಯ – ಚಲುವರಾಯಸ್ವಾಮಿ
17.ದಾವಣಗೆರೆ-ಎಸ್.ಎಸ್.ಮಲ್ಲಿಕಾರ್ಜುನ
18.ಧಾರವಾಡ-ಸಂತೋಷ್ ಲಾಡ್
19.ರಾಯಚೂರು- ಶರಣ ಪ್ರಕಾಶ್ ಪಾಟೀಲ್
20.ಬಾಗಲಕೋಟೆ- ಆರ್.ಬಿ.ತಿಮ್ಮಾಪುರ
21.ಚಾಮರಾಜನಗರ- ಕೆ.ವೆಂಕಟೇಶ್
22.ಕೊಪ್ಪಳ-ಶಿವರಾಜ್ ತಂಗಡಗಿ
23.ಚಿತ್ರದುರ್ಗ- ಡಿ.ಸುಧಾಕರ
24.ಬಳ್ಳಾರಿ-ಬಿ.ನಾಗೇಂದ್ರ
25.ಹಾಸನ-ಕೆ.ಎನ್ ರಾಜಣ್ಣ
26.ಕೋಲಾರ-ಬೈರತಿ ಸುರೇಶ್
27.ಉಡುಪಿ- ಲಕ್ಷ್ಮಿ ಹೆಬ್ಬಾಳ್ಕರ್
28.ಉತ್ತರ ಕನ್ನಡ-ಮಂಕಾಳ ವೈದ್ಯ
29.ಶಿವಮೊಗ್ಗ- ಮಧು ಬಂಗಾರಪ್ಪ
30.ಚಿಕ್ಕಬಳ್ಳಾಪುರ- ಎಂ.ಸಿ.ಸುಧಾಕರ್
31.ಕೊಡಗು-ಎನ್.ಎಸ್.ಭೋಸರಾಜ್
ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…
ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…