2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಐದನೆಯ ದಿನವಾದ ಬುಧವಾರದಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 17 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.
ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಇತರೆ ಪಕ್ಷದಿಂದ ಎಂ ಶ್ರೀಮತಿ ಇತರೆ ಪಕ್ಷದಿಂದ, ಸ್ವತಂತ್ರ ಅಭ್ಯರ್ಥಿಗಳಾಗಿ ನವೀನ್ ಕೆ, ಶರತ್ ಕುಮಾರ್ ಕೆ, ಎಸ್ ಆರ್ ರಘುನಾಥ್ ನಾಮಪತ್ರ ಸಲ್ಲಿಸಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿ ಮಂಜುನಾಥ್, ಬಿ ರಾಮಚಂದ್ರ, ಇತರೆ ಪಕ್ಷದಿಂದ ನಾಗೇಶ್ ಎಸ್, ಎ.ಎ.ಪಿ ಪಕ್ಷದಿಂದ ಬಿ.ಕೆ ಶಿವಪ್ಪ, ಬಿ.ಜೆ.ಪಿ ಪಕ್ಷದಿಂದ ಪಿಳ್ಳಮುನಿಶಾಮಪ್ಪ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಐ.ಎನ್.ಸಿ ಪಕ್ಷದಿಂದ ವೆಂಕಟರಮಣಯ್ಯ, ಇತರೆ ಪಕ್ಷದಿಂದ ವೆಂಕಟರಾಜು 2ನಾಮಪತ್ರ, ಸಮಾಜವಾದಿ ಪಕ್ಷದಿಂದ ಎಂ.ವಿ ನಾರಾಯಣ ನಾಮಪತ್ರ ಸಲ್ಲಿಸಿದ್ದಾರೆ.
181- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಉಮಾದೇವಿ, ಜೆಡಿಎಸ್ ಪಕ್ಷದಿಂದ ಡಾ. ಕೆ.ಶ್ರೀನಿವಾಸಮೂರ್ತಿ ,ಬಿ.ಜೆ.ಪಿ ಪಕ್ಷದಿಂದ ಸಪ್ತಗಿರಿ ಮೇಘಾವತ್ ಶಂಕರ್ ನಾಯಕ್, ಸಂಯುಕ್ತ ಜನತಾ ದಳ ಪಕ್ಷದಿಂದ ಬಿ ರಾಮಯ್ಯ, ಐಎನ್ ಸಿ ಪಕ್ಷದಿಂದ ಶ್ರೀನಿವಾಸಯ್ಯ ಎನ್ ನಾಮ ಪತ್ರ ಸಲ್ಲಿಸಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…
Ставки на спорт UA: советы и стратегии для успеха Ставки на спорт в Украине: основы…