ಸಕಾ೯ರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿ.ಟಿ.ಟಿ.ಸಿ) ದೇವನಹಳ್ಳಿಯಲ್ಲಿ, 2023-24 ನೇ ಸಾಲಿನ ಜಿ.ಟಿ.ಟಿ.ಸಿ.- ಟೊಯೊಟಾ ಸಹಯೋಗದಲ್ಲಿ ವೆಹಿಕಲ್ ಅಸೆಂಬ್ಲಿ ಫಿಟ್ಟರ್ ಕೌಶಲ್ಯಾಧರಿತ ತಾಂತ್ರಿಕ ತರಬೇತಿ ಕೋಸ್೯ ಆರಂಭವಾಗಿದ್ದು, 17 ರಿಂದ 21 ವಷ೯ ವಯೋಮಿತಿಯ 10 ನೇ ತರಗತಿ ಉತ್ತೀಣ೯ ಹಾಗೂ ಪಿ.ಯು.ಸಿ ಉತ್ತೀಣ೯/ ಅನುತ್ತೀಣಾ೯ರಾದ ವಿದ್ಯಾಥಿ೯ಗಳು ಪ್ರವೇಶ ಪಡೆಯಬಹುದಾಗಿದೆ.
ಮೊದಲ 1ನೇ ವಷ೯ ಜಿ.ಟಿ.ಟಿ.ಸಿ ಕೇಂದ್ರದಲ್ಲಿ ತರಬೇತಿ ಪಡೆದು ನಂತರ 2 ವಷ೯ ಬೆಂಗಳೂರಿನ ಟೊಯೊಟಾ ಕಿಲೋ೯ಸ್ಕರ್ ಮೋಟಾರ್ ಲಿಮಿಟೆಡ್ ಕಂಪನಿಯಲ್ಲಿ ಮಾಸಿಕ ರೂ.13000 ದಿಂದ 15000 ಸ್ಟೈಫಂಡ್ ಸಹಿತ ಟ್ರಾನ್ಸ್ಪೋರ್ಟ್ ಹಾಗೂ ಕ್ಯಾಂಟೀನ್ ಸೌಲಭ್ಯದ ಜೊತೆ ತರಬೇತಿ ದೊರೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಜಿ.ಟಿ.ಟಿ.ಸಿ ಸಂಸ್ಥೆ ಚನ್ನರಾಯಪಟ್ಟಣ ಗ್ರಾಮ ಹಾಗೂ ಹೋಬಳಿ, ದೇವನಹಳ್ಳಿ ತಾಲ್ಲೂಕು ಈ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ- 9036144417, 8147784392, 080-26607666 ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ರವಿಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…