ಜಿ.ಟಿ.ಟಿ.ಸಿ ದೇವನಹಳ್ಳಿಯ ಕೇಂದ್ರದಲ್ಲಿ- ತಾಂತ್ರಿಕ ತರಬೇತಿಗೆ ಅಜಿ೯ ಆಹ್ವಾನ

ಸಕಾ೯ರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿ.ಟಿ.ಟಿ.ಸಿ) ದೇವನಹಳ್ಳಿಯಲ್ಲಿ, 2023-24 ನೇ ಸಾಲಿನ ಜಿ.ಟಿ.ಟಿ.ಸಿ.- ಟೊಯೊಟಾ ಸಹಯೋಗದಲ್ಲಿ ವೆಹಿಕಲ್‌ ಅಸೆಂಬ್ಲಿ ಫಿಟ್ಟರ್‌ ಕೌಶಲ್ಯಾಧರಿತ ತಾಂತ್ರಿಕ ತರಬೇತಿ ಕೋಸ್‌೯ ಆರಂಭವಾಗಿದ್ದು, 17 ರಿಂದ 21 ವಷ೯ ವಯೋಮಿತಿಯ 10 ನೇ ತರಗತಿ ಉತ್ತೀಣ೯ ಹಾಗೂ ಪಿ.ಯು.ಸಿ  ಉತ್ತೀಣ೯/ ಅನುತ್ತೀಣಾ೯ರಾದ ವಿದ್ಯಾಥಿ೯ಗಳು ಪ್ರವೇಶ ಪಡೆಯಬಹುದಾಗಿದೆ.

ಮೊದಲ 1ನೇ ವಷ೯ ಜಿ.ಟಿ.ಟಿ.ಸಿ ಕೇಂದ್ರದಲ್ಲಿ ತರಬೇತಿ ಪಡೆದು ನಂತರ 2 ವಷ೯ ಬೆಂಗಳೂರಿನ ಟೊಯೊಟಾ ಕಿಲೋ೯ಸ್ಕರ್‌ ಮೋಟಾರ್‌ ಲಿಮಿಟೆಡ್ ಕಂಪನಿಯಲ್ಲಿ ಮಾಸಿಕ ರೂ.13000 ದಿಂದ 15000 ಸ್ಟೈಫಂಡ್‌ ಸಹಿತ ಟ್ರಾನ್ಸ್ಪೋರ್ಟ್ ಹಾಗೂ ಕ್ಯಾಂಟೀನ್ ಸೌಲಭ್ಯದ ಜೊತೆ ತರಬೇತಿ ದೊರೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಜಿ.ಟಿ.ಟಿ.ಸಿ ಸಂಸ್ಥೆ ಚನ್ನರಾಯಪಟ್ಟಣ ಗ್ರಾಮ ಹಾಗೂ ಹೋಬಳಿ, ದೇವನಹಳ್ಳಿ ತಾಲ್ಲೂಕು ಈ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ- 9036144417, 8147784392, 080-26607666 ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ರವಿಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago