ಜಿ.ಟಿ.ಟಿ.ಸಿ ದೇವನಹಳ್ಳಿಯ ಕೇಂದ್ರದಲ್ಲಿ- ತಾಂತ್ರಿಕ ತರಬೇತಿಗೆ ಅಜಿ೯ ಆಹ್ವಾನ

ಸಕಾ೯ರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿ.ಟಿ.ಟಿ.ಸಿ) ದೇವನಹಳ್ಳಿಯಲ್ಲಿ, 2023-24 ನೇ ಸಾಲಿನ ಜಿ.ಟಿ.ಟಿ.ಸಿ.- ಟೊಯೊಟಾ ಸಹಯೋಗದಲ್ಲಿ ವೆಹಿಕಲ್‌ ಅಸೆಂಬ್ಲಿ ಫಿಟ್ಟರ್‌ ಕೌಶಲ್ಯಾಧರಿತ ತಾಂತ್ರಿಕ ತರಬೇತಿ ಕೋಸ್‌೯ ಆರಂಭವಾಗಿದ್ದು, 17 ರಿಂದ 21 ವಷ೯ ವಯೋಮಿತಿಯ 10 ನೇ ತರಗತಿ ಉತ್ತೀಣ೯ ಹಾಗೂ ಪಿ.ಯು.ಸಿ  ಉತ್ತೀಣ೯/ ಅನುತ್ತೀಣಾ೯ರಾದ ವಿದ್ಯಾಥಿ೯ಗಳು ಪ್ರವೇಶ ಪಡೆಯಬಹುದಾಗಿದೆ.

ಮೊದಲ 1ನೇ ವಷ೯ ಜಿ.ಟಿ.ಟಿ.ಸಿ ಕೇಂದ್ರದಲ್ಲಿ ತರಬೇತಿ ಪಡೆದು ನಂತರ 2 ವಷ೯ ಬೆಂಗಳೂರಿನ ಟೊಯೊಟಾ ಕಿಲೋ೯ಸ್ಕರ್‌ ಮೋಟಾರ್‌ ಲಿಮಿಟೆಡ್ ಕಂಪನಿಯಲ್ಲಿ ಮಾಸಿಕ ರೂ.13000 ದಿಂದ 15000 ಸ್ಟೈಫಂಡ್‌ ಸಹಿತ ಟ್ರಾನ್ಸ್ಪೋರ್ಟ್ ಹಾಗೂ ಕ್ಯಾಂಟೀನ್ ಸೌಲಭ್ಯದ ಜೊತೆ ತರಬೇತಿ ದೊರೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಜಿ.ಟಿ.ಟಿ.ಸಿ ಸಂಸ್ಥೆ ಚನ್ನರಾಯಪಟ್ಟಣ ಗ್ರಾಮ ಹಾಗೂ ಹೋಬಳಿ, ದೇವನಹಳ್ಳಿ ತಾಲ್ಲೂಕು ಈ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ- 9036144417, 8147784392, 080-26607666 ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ರವಿಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

11 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago