ಜಿ.ಟಿ.ಟಿ.ಸಿ ದೇವನಹಳ್ಳಿಯ ಕೇಂದ್ರದಲ್ಲಿ- ತಾಂತ್ರಿಕ ತರಬೇತಿಗೆ ಅಜಿ೯ ಆಹ್ವಾನ

ಸಕಾ೯ರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿ.ಟಿ.ಟಿ.ಸಿ) ದೇವನಹಳ್ಳಿಯಲ್ಲಿ, 2023-24 ನೇ ಸಾಲಿನ ಜಿ.ಟಿ.ಟಿ.ಸಿ.- ಟೊಯೊಟಾ ಸಹಯೋಗದಲ್ಲಿ ವೆಹಿಕಲ್‌ ಅಸೆಂಬ್ಲಿ ಫಿಟ್ಟರ್‌ ಕೌಶಲ್ಯಾಧರಿತ ತಾಂತ್ರಿಕ ತರಬೇತಿ ಕೋಸ್‌೯ ಆರಂಭವಾಗಿದ್ದು, 17 ರಿಂದ 21 ವಷ೯ ವಯೋಮಿತಿಯ 10 ನೇ ತರಗತಿ ಉತ್ತೀಣ೯ ಹಾಗೂ ಪಿ.ಯು.ಸಿ  ಉತ್ತೀಣ೯/ ಅನುತ್ತೀಣಾ೯ರಾದ ವಿದ್ಯಾಥಿ೯ಗಳು ಪ್ರವೇಶ ಪಡೆಯಬಹುದಾಗಿದೆ.

ಮೊದಲ 1ನೇ ವಷ೯ ಜಿ.ಟಿ.ಟಿ.ಸಿ ಕೇಂದ್ರದಲ್ಲಿ ತರಬೇತಿ ಪಡೆದು ನಂತರ 2 ವಷ೯ ಬೆಂಗಳೂರಿನ ಟೊಯೊಟಾ ಕಿಲೋ೯ಸ್ಕರ್‌ ಮೋಟಾರ್‌ ಲಿಮಿಟೆಡ್ ಕಂಪನಿಯಲ್ಲಿ ಮಾಸಿಕ ರೂ.13000 ದಿಂದ 15000 ಸ್ಟೈಫಂಡ್‌ ಸಹಿತ ಟ್ರಾನ್ಸ್ಪೋರ್ಟ್ ಹಾಗೂ ಕ್ಯಾಂಟೀನ್ ಸೌಲಭ್ಯದ ಜೊತೆ ತರಬೇತಿ ದೊರೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಜಿ.ಟಿ.ಟಿ.ಸಿ ಸಂಸ್ಥೆ ಚನ್ನರಾಯಪಟ್ಟಣ ಗ್ರಾಮ ಹಾಗೂ ಹೋಬಳಿ, ದೇವನಹಳ್ಳಿ ತಾಲ್ಲೂಕು ಈ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ- 9036144417, 8147784392, 080-26607666 ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ರವಿಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

‘ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ’……..

ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ........ ವೈದ್ಯರ ದಿನದ ಸಂದರ್ಭದಲ್ಲಿ ಅತ್ಯಂತ ಆತಂಕಕಾರಿ ಬೆಳವಣಿಗೆಯ ಬಗ್ಗೆ ನಾವು ಯೋಚಿಸಬೇಕಿದೆ.…

21 minutes ago

ಎತ್ತಿನಹೊಳೆ ಡ್ಯಾಂಗೆ ರೈತರ ವಿರೋಧ: ಕಾಮಗಾರಿ ತಡೆಗೆ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಶಾಸಕ ಧೀರಜ್ ಮುನಿರಾಜ್ ಮನವಿ

ದೊಡ್ಡಬಳ್ಳಾಪುರ: ಜಲಸಂಪನ್ಮೂಲ ಇಲಾಖೆ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಜಲಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ದಕ್ಷಿಣ ಮತ್ತು…

1 hour ago

ಶಂಕುಸ್ಥಾಪನೆಯೇ ಅಭಿವೃದ್ಧಿಯೇ?- ಶಾಸಕ ಧೀರಜ್ ಮುನಿರಾಜ್ ಪ್ರೋಗ್ರೆಸ್ ಕಾರ್ಡ್ ನೀಡಿ- ಕಾಂಗ್ರೆಸ್ ಯುವ ಘಟಕ ಆಗ್ರಹ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…

14 hours ago

ದೊಡ್ಡಬಳ್ಳಾಪುರದಲ್ಲಿ ಹೈಟೆಕ್ ಮೀನುಗಾರರ ಮಾರುಕಟ್ಟೆ ಶೀಘ್ರ ಆರಂಭ- ಮಂಜುನಾಥ್ ಸುಣಗಾರ್

ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…

15 hours ago

ಸರ್ಕಾರದಿಂದ ಮಾವು ಖರೀದಿಗೆ ನೋಂದಣಿ ಆರಂಭ:‌ ಮಾವು ಬೆಳೆಗಾರರು ಕೂಡಲೇ ನೋಂದಾಯಿಸಿ

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…

16 hours ago

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

2 days ago