ಜುಲೈ 1ರಂದು ನಾಗರಿಕ ಬಂದೂಕು ತರಬೇತಿ ಶಿಬಿರ

ಜುಲೈ 1ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ.

ಎಲ್ಲ ರೀತಿಯ ಶಸ್ತ್ರಾಸ್ತ್ರಗಳ ಬಳಕೆಯ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ. ಬಂದೂಕು ತರಬೇತಿ ಪಡೆಯಲು ಇಚ್ಚಿಸುವವರಿಗೆ ಅರ್ಜಿಗಳನ್ನು ಠಾಣೆಯಲ್ಲಿಯೇ ವಿತರಿಸಲಾಗುತ್ತದೆ.

ಸಾರ್ವಜನಿಕರು ಸ್ವತಹ ಬಂದೂಕು ಲೈಸೆನ್ಸ್ ಪಡೆಯಲು ಹಾಗೂ ಬಂದೂಕು ಪರವಾನಗಿ ನವೀಕರಣ ಮಾಡಿಸಿಕೊಳ್ಳಲು ಇಚ್ಛಿಸುವವರು ಈ ತರಬೇತಿಯನ್ನು ಪಡೆದು ಸದುಪಯೋಗಪಡಿಸಿಕೊಳ್ಳಲು ಪೊಲೀಸ್ ಇಲಾಖೆ ಕೋರಿದೆ.

ನಿಬಂಧನೆಗಳು:-

 1. ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.

 2. ಅಭ್ಯರ್ಥಿಯು 21 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು ಮತ್ತು ಆರೋಗ್ಯವಂತರಾಗಿರಬೇಕು.

 3. ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.

 4. ನಿಷೇಧಿತ ಶಸ್ತ್ರಾಸ್ತ್ರದೊಂದಿಗೆ ತರಬೇತಿ ನೀಡಲಾಗುವುದು.

 -: ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:-

 1. ಅರ್ಜಿಯೊಂದಿಗೆ ಅಭ್ಯರ್ಥಿಗಳ 03 ಭಾವಚಿತ್ರಗಳನ್ನು ಕಡ್ಡಾಯವಾಗಿ ಒದಗಿಸಬೇಕು ಅದರಲ್ಲಿ ಒಂದು ಭಾವಚಿತ್ರವನ್ನು ಅರ್ಜಿಗೆ ಅಂಟಿಸಬೇಕು.

 2. ಪ್ರಾಥಮಿಕ ವಿಚಾರಣೆ ನಡೆಸಿದ ನಂತರ ಅಂಚೆ ಕಚೇರಿಯಿಂದ ಅರ್ಜಿಯ ದೃಢೀಕರಣ.

 3. ವೈದ್ಯಕೀಯ ಪ್ರಮಾಣಪತ್ರ ಕಡ್ಡಾಯವಾಗಿದೆ.

 4. ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ನೀಡುವುದು.

 ಮೇಲಿನ ನಿಗದಿತ ಷರತ್ತುಗಳು/ನಿಯಮಗಳನ್ನು ಪಾಲಿಸದಿದ್ದಲ್ಲಿ, ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ಠಾಣೆಗಳಿಂದ ಸ್ವೀಕರಿಸಲು ಮತ್ತು ದಿನಾಂಕ:29/06/2024 ರೊಳಗೆ ಮಾಹಿತಿಯನ್ನು ಕಡ್ಡಾಯವಾಗಿ ಈ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.  ತರಬೇತಿಯನ್ನು ದಿನಾಂಕ:01/07/2024 ರಿಂದ 07/07/2024 ರವರೆಗೆ ಆಯೋಜಿಸಲಾಗುವುದು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 hour ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

7 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

11 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

14 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago