ಜೂನ್ 03 ರಂದು ಪದವೀಧರರ ಕ್ಷೇತ್ರಕ್ಕೆ ಮತದಾನ: ಮತದಾನ ಕೇಂದ್ರಗಳ ವಿವರ ಇಲ್ಲಿದೆ ನೋಡಿ…

ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 03 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಮತ್ತು ದೊಡ್ಡಬಳ್ಳಾಪುರ ಟೌನ್ ನಲ್ಲಿರುವ 1) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 02,

2) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 03,

3) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 04,

4) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಗ್ರಂಥಾಲಯ(ದಕ್ಷಿಣ ವಿಭಾಗ) ಕೊಠಡಿ ಸಂಖ್ಯೆ. 05 ರಲ್ಲಿ ದೊಡ್ಡಬಳ್ಳಾಪುರ ಟೌನ್ ಮತ್ತು ಕಸಬಾ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದಾಗಿದೆ.

5) ದೊಡ್ಡ ಬೆಳವಂಗಲ ಮತಗಟ್ಟೆ-2 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 02 (ದೊಡ್ಡಬೆಳವಂಗಲ) ದೊಡ್ಡ ಬೆಳವಂಗಲ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಮಧುರೆ ಹೋಬಳಿಯ ಕನಸವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಮಧುರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

7)ಸಾಸಲು ಮತಗಟ್ಟೆ-4 ಉನ್ನತ್ತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ. 01ರಲ್ಲಿ ಸಾಸಲು ಹೋಬಳಿಯ ಪದವೀಧರ ಮತದಾನರರು ಮತ ಚಲಾಯಿಸಬಹುದು.

8) ತೂಬಗೆರೆ ಮತಗಟ್ಟೆ-5 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ತೂಬಗೆರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ದೇವನಹಳ್ಳಿ ತಾಲೂಕಿನ 1) ಕಸಬಾ ಹೋಬಳಿ ಮತ್ತು ದೇವನಹಳ್ಳಿ ಟೌನ್ ಮತಗಟ್ಟೆ-6 ಟೌನ್ ಹಾಲ್ ಕೊಠಡಿ ಸಂಖ್ಯೆ. 01 (ದೇವನಹಳ್ಳಿ ಪುರಸಭೆ),

2) ಕಸಾಬ ಹೋಬಳಿ ಮತ್ತು ದೇವನಹಳ್ಳಿ-6ಎ ಪುರಸಭೆ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ನಲ್ಲಿ ದೇವನಹಳ್ಳಿ ಟೌನ್ ಮತ್ತು ಕಸಾಬ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಚನ್ನರಾಯಪಟ್ಟಣ ಮತಗಟ್ಟೆ-7 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಚನ್ನರಾಯಪಟ್ಟಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಕುಂದಾಣ ಮತಗಟ್ಟೆ-8 ಗ್ರಾಮ ಪಂಚಾಯತ ಕಾರ್ಯಾಲಯ ಕುಂದಾಣದಲ್ಲಿ ಕುಂದಾಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

5) ವಿಜಯಪುರ ಮತಗಟ್ಟೆ-9 ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 1 ವಿಜಯಪುರ ಟೌನ್

6) ವಿಜಯಪುರ ಮತಗಟ್ಟೆ-9ಎ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 02 ವಿಜಯಪುರ ಟೌನ್ ನಲ್ಲಿ ವಿಜಯಪುರ ಹೋಬಳಿ ಮತ್ತು ವಿಜಯಪುರ ನಗರದ ಪದವೀಧರ ಮತದಾರರು ಮತ ಚಲಾಯಿಸಬಹುದು.

ಹೊಸಕೋಟೆ ತಾಲೂಕಿನ 1) ಕಸಾಬ ಹೋಬಳಿ ಮತ್ತು ಹೊಸಕೋಟೆ ಟೌನ್ ಮತಗಟ್ಟೆ-10 ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 01

2) ಮತಗಟ್ಟೆ-10ಎ ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ರಲ್ಲಿ ಹೊಸಕೋಟೆ ಟೌನ್ ಮತ್ತು ಕಸಾಬ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಆನುಗುಂದನಹಳ್ಳಿ ಮತಗಟ್ಟೆ-11ಗ್ರಾಮ ಪಂಚಾಯತ ಕಾರ್ಯಾಲಯ ಆನುಗುಂದನಹಳ್ಳಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಜಡಗೇನಹಳ್ಳಿ ಮತಗಟ್ಟೆ-12 ಗ್ರಾಮ ಪಂಚಾಯತ ಕಾರ್ಯಾಲಯ ಜಡಗೇನಹಳ್ಳಿ ಹೋಬಳಿಯ ಪದವೀಧರ ಮತದಾರರರು ಮತ ಚಲಾಯಿಸಬಹುದು.

5) ನಂದಗುಡಿ ಮತಗಟ್ಟೆ-13 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನಂದಗುಡಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಸುಲಿಬೇಲೆ ಮತಗಟ್ಟೆ-14 ಗ್ರಾಮ ಪಂಚಾಯತ ಕಾರ್ಯಲಯದಲ್ಲಿ ಸುಲಿಬೆಲೆ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ನೆಲಮಂಗಲ ತಾಲೂಕಿನ ಕಸಬಾ ಮತ್ತು ನೆಲಮಂಗಲ ಟೌನ್-15 ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 01, ಕಸಬಾ ಮತ್ತು ನೆಲಮಂಗಲ ಟೌನ್-15ಎ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 02,

ಕಸಬಾ ಮತ್ತು ನೆಲಮಂಗಲ ಟೌನ್-15ಬಿ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 03 ರಲ್ಲಿ ನೆಲಮಂಗಲ ಟೌನ್ ಮತ್ತು ಕಸಬಾ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ಸೊಂಪುರ ಮತಗಟ್ಟೆ-16 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊರಟಗೆರೆ ರೋಡ್ ಸೊಂಪುರಲ್ಲಿ ಸೊಂಪುರ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ತ್ಯಾಮಗೊಂಡಲು ಮತಗಟ್ಟೆ-17 ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 01 ತ್ಯಾಮಗೊಂಡಲು ಹೋಬಳಿ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಮತಗಟ್ಟೆಗಳಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

2 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

5 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

7 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

19 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

22 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

22 hours ago