ಜೂನ್ 03 ರಂದು ಪದವೀಧರರ ಕ್ಷೇತ್ರಕ್ಕೆ ಮತದಾನ: ಮತದಾನ ಕೇಂದ್ರಗಳ ವಿವರ ಇಲ್ಲಿದೆ ನೋಡಿ…

ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 03 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಮತ್ತು ದೊಡ್ಡಬಳ್ಳಾಪುರ ಟೌನ್ ನಲ್ಲಿರುವ 1) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 02,

2) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 03,

3) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 04,

4) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಗ್ರಂಥಾಲಯ(ದಕ್ಷಿಣ ವಿಭಾಗ) ಕೊಠಡಿ ಸಂಖ್ಯೆ. 05 ರಲ್ಲಿ ದೊಡ್ಡಬಳ್ಳಾಪುರ ಟೌನ್ ಮತ್ತು ಕಸಬಾ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದಾಗಿದೆ.

5) ದೊಡ್ಡ ಬೆಳವಂಗಲ ಮತಗಟ್ಟೆ-2 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 02 (ದೊಡ್ಡಬೆಳವಂಗಲ) ದೊಡ್ಡ ಬೆಳವಂಗಲ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಮಧುರೆ ಹೋಬಳಿಯ ಕನಸವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಮಧುರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

7)ಸಾಸಲು ಮತಗಟ್ಟೆ-4 ಉನ್ನತ್ತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ. 01ರಲ್ಲಿ ಸಾಸಲು ಹೋಬಳಿಯ ಪದವೀಧರ ಮತದಾನರರು ಮತ ಚಲಾಯಿಸಬಹುದು.

8) ತೂಬಗೆರೆ ಮತಗಟ್ಟೆ-5 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ತೂಬಗೆರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ದೇವನಹಳ್ಳಿ ತಾಲೂಕಿನ 1) ಕಸಬಾ ಹೋಬಳಿ ಮತ್ತು ದೇವನಹಳ್ಳಿ ಟೌನ್ ಮತಗಟ್ಟೆ-6 ಟೌನ್ ಹಾಲ್ ಕೊಠಡಿ ಸಂಖ್ಯೆ. 01 (ದೇವನಹಳ್ಳಿ ಪುರಸಭೆ),

2) ಕಸಾಬ ಹೋಬಳಿ ಮತ್ತು ದೇವನಹಳ್ಳಿ-6ಎ ಪುರಸಭೆ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ನಲ್ಲಿ ದೇವನಹಳ್ಳಿ ಟೌನ್ ಮತ್ತು ಕಸಾಬ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಚನ್ನರಾಯಪಟ್ಟಣ ಮತಗಟ್ಟೆ-7 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಚನ್ನರಾಯಪಟ್ಟಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಕುಂದಾಣ ಮತಗಟ್ಟೆ-8 ಗ್ರಾಮ ಪಂಚಾಯತ ಕಾರ್ಯಾಲಯ ಕುಂದಾಣದಲ್ಲಿ ಕುಂದಾಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

5) ವಿಜಯಪುರ ಮತಗಟ್ಟೆ-9 ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 1 ವಿಜಯಪುರ ಟೌನ್

6) ವಿಜಯಪುರ ಮತಗಟ್ಟೆ-9ಎ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 02 ವಿಜಯಪುರ ಟೌನ್ ನಲ್ಲಿ ವಿಜಯಪುರ ಹೋಬಳಿ ಮತ್ತು ವಿಜಯಪುರ ನಗರದ ಪದವೀಧರ ಮತದಾರರು ಮತ ಚಲಾಯಿಸಬಹುದು.

ಹೊಸಕೋಟೆ ತಾಲೂಕಿನ 1) ಕಸಾಬ ಹೋಬಳಿ ಮತ್ತು ಹೊಸಕೋಟೆ ಟೌನ್ ಮತಗಟ್ಟೆ-10 ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 01

2) ಮತಗಟ್ಟೆ-10ಎ ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ರಲ್ಲಿ ಹೊಸಕೋಟೆ ಟೌನ್ ಮತ್ತು ಕಸಾಬ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಆನುಗುಂದನಹಳ್ಳಿ ಮತಗಟ್ಟೆ-11ಗ್ರಾಮ ಪಂಚಾಯತ ಕಾರ್ಯಾಲಯ ಆನುಗುಂದನಹಳ್ಳಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಜಡಗೇನಹಳ್ಳಿ ಮತಗಟ್ಟೆ-12 ಗ್ರಾಮ ಪಂಚಾಯತ ಕಾರ್ಯಾಲಯ ಜಡಗೇನಹಳ್ಳಿ ಹೋಬಳಿಯ ಪದವೀಧರ ಮತದಾರರರು ಮತ ಚಲಾಯಿಸಬಹುದು.

5) ನಂದಗುಡಿ ಮತಗಟ್ಟೆ-13 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನಂದಗುಡಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಸುಲಿಬೇಲೆ ಮತಗಟ್ಟೆ-14 ಗ್ರಾಮ ಪಂಚಾಯತ ಕಾರ್ಯಲಯದಲ್ಲಿ ಸುಲಿಬೆಲೆ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ನೆಲಮಂಗಲ ತಾಲೂಕಿನ ಕಸಬಾ ಮತ್ತು ನೆಲಮಂಗಲ ಟೌನ್-15 ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 01, ಕಸಬಾ ಮತ್ತು ನೆಲಮಂಗಲ ಟೌನ್-15ಎ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 02,

ಕಸಬಾ ಮತ್ತು ನೆಲಮಂಗಲ ಟೌನ್-15ಬಿ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 03 ರಲ್ಲಿ ನೆಲಮಂಗಲ ಟೌನ್ ಮತ್ತು ಕಸಬಾ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ಸೊಂಪುರ ಮತಗಟ್ಟೆ-16 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊರಟಗೆರೆ ರೋಡ್ ಸೊಂಪುರಲ್ಲಿ ಸೊಂಪುರ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ತ್ಯಾಮಗೊಂಡಲು ಮತಗಟ್ಟೆ-17 ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 01 ತ್ಯಾಮಗೊಂಡಲು ಹೋಬಳಿ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಮತಗಟ್ಟೆಗಳಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

6 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

9 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

13 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago