ಜೂನ್ 03 ರಂದು ಪದವೀಧರರ ಕ್ಷೇತ್ರಕ್ಕೆ ಮತದಾನ: ಮತದಾನ ಕೇಂದ್ರಗಳ ವಿವರ ಇಲ್ಲಿದೆ ನೋಡಿ…

ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 03 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಮತ್ತು ದೊಡ್ಡಬಳ್ಳಾಪುರ ಟೌನ್ ನಲ್ಲಿರುವ 1) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 02,

2) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 03,

3) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 04,

4) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಗ್ರಂಥಾಲಯ(ದಕ್ಷಿಣ ವಿಭಾಗ) ಕೊಠಡಿ ಸಂಖ್ಯೆ. 05 ರಲ್ಲಿ ದೊಡ್ಡಬಳ್ಳಾಪುರ ಟೌನ್ ಮತ್ತು ಕಸಬಾ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದಾಗಿದೆ.

5) ದೊಡ್ಡ ಬೆಳವಂಗಲ ಮತಗಟ್ಟೆ-2 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 02 (ದೊಡ್ಡಬೆಳವಂಗಲ) ದೊಡ್ಡ ಬೆಳವಂಗಲ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಮಧುರೆ ಹೋಬಳಿಯ ಕನಸವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಮಧುರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

7)ಸಾಸಲು ಮತಗಟ್ಟೆ-4 ಉನ್ನತ್ತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ. 01ರಲ್ಲಿ ಸಾಸಲು ಹೋಬಳಿಯ ಪದವೀಧರ ಮತದಾನರರು ಮತ ಚಲಾಯಿಸಬಹುದು.

8) ತೂಬಗೆರೆ ಮತಗಟ್ಟೆ-5 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ತೂಬಗೆರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ದೇವನಹಳ್ಳಿ ತಾಲೂಕಿನ 1) ಕಸಬಾ ಹೋಬಳಿ ಮತ್ತು ದೇವನಹಳ್ಳಿ ಟೌನ್ ಮತಗಟ್ಟೆ-6 ಟೌನ್ ಹಾಲ್ ಕೊಠಡಿ ಸಂಖ್ಯೆ. 01 (ದೇವನಹಳ್ಳಿ ಪುರಸಭೆ),

2) ಕಸಾಬ ಹೋಬಳಿ ಮತ್ತು ದೇವನಹಳ್ಳಿ-6ಎ ಪುರಸಭೆ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ನಲ್ಲಿ ದೇವನಹಳ್ಳಿ ಟೌನ್ ಮತ್ತು ಕಸಾಬ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಚನ್ನರಾಯಪಟ್ಟಣ ಮತಗಟ್ಟೆ-7 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಚನ್ನರಾಯಪಟ್ಟಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಕುಂದಾಣ ಮತಗಟ್ಟೆ-8 ಗ್ರಾಮ ಪಂಚಾಯತ ಕಾರ್ಯಾಲಯ ಕುಂದಾಣದಲ್ಲಿ ಕುಂದಾಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

5) ವಿಜಯಪುರ ಮತಗಟ್ಟೆ-9 ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 1 ವಿಜಯಪುರ ಟೌನ್

6) ವಿಜಯಪುರ ಮತಗಟ್ಟೆ-9ಎ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 02 ವಿಜಯಪುರ ಟೌನ್ ನಲ್ಲಿ ವಿಜಯಪುರ ಹೋಬಳಿ ಮತ್ತು ವಿಜಯಪುರ ನಗರದ ಪದವೀಧರ ಮತದಾರರು ಮತ ಚಲಾಯಿಸಬಹುದು.

ಹೊಸಕೋಟೆ ತಾಲೂಕಿನ 1) ಕಸಾಬ ಹೋಬಳಿ ಮತ್ತು ಹೊಸಕೋಟೆ ಟೌನ್ ಮತಗಟ್ಟೆ-10 ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 01

2) ಮತಗಟ್ಟೆ-10ಎ ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ರಲ್ಲಿ ಹೊಸಕೋಟೆ ಟೌನ್ ಮತ್ತು ಕಸಾಬ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಆನುಗುಂದನಹಳ್ಳಿ ಮತಗಟ್ಟೆ-11ಗ್ರಾಮ ಪಂಚಾಯತ ಕಾರ್ಯಾಲಯ ಆನುಗುಂದನಹಳ್ಳಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಜಡಗೇನಹಳ್ಳಿ ಮತಗಟ್ಟೆ-12 ಗ್ರಾಮ ಪಂಚಾಯತ ಕಾರ್ಯಾಲಯ ಜಡಗೇನಹಳ್ಳಿ ಹೋಬಳಿಯ ಪದವೀಧರ ಮತದಾರರರು ಮತ ಚಲಾಯಿಸಬಹುದು.

5) ನಂದಗುಡಿ ಮತಗಟ್ಟೆ-13 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನಂದಗುಡಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಸುಲಿಬೇಲೆ ಮತಗಟ್ಟೆ-14 ಗ್ರಾಮ ಪಂಚಾಯತ ಕಾರ್ಯಲಯದಲ್ಲಿ ಸುಲಿಬೆಲೆ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ನೆಲಮಂಗಲ ತಾಲೂಕಿನ ಕಸಬಾ ಮತ್ತು ನೆಲಮಂಗಲ ಟೌನ್-15 ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 01, ಕಸಬಾ ಮತ್ತು ನೆಲಮಂಗಲ ಟೌನ್-15ಎ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 02,

ಕಸಬಾ ಮತ್ತು ನೆಲಮಂಗಲ ಟೌನ್-15ಬಿ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 03 ರಲ್ಲಿ ನೆಲಮಂಗಲ ಟೌನ್ ಮತ್ತು ಕಸಬಾ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ಸೊಂಪುರ ಮತಗಟ್ಟೆ-16 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊರಟಗೆರೆ ರೋಡ್ ಸೊಂಪುರಲ್ಲಿ ಸೊಂಪುರ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ತ್ಯಾಮಗೊಂಡಲು ಮತಗಟ್ಟೆ-17 ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 01 ತ್ಯಾಮಗೊಂಡಲು ಹೋಬಳಿ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಮತಗಟ್ಟೆಗಳಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

3 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

5 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

6 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

21 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

23 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

1 day ago