ಜೂನ್ 03 ರಂದು ಪದವೀಧರರ ಕ್ಷೇತ್ರಕ್ಕೆ ಮತದಾನ: ಮತದಾನ ಕೇಂದ್ರಗಳ ವಿವರ ಇಲ್ಲಿದೆ ನೋಡಿ…

ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 03 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಮತ್ತು ದೊಡ್ಡಬಳ್ಳಾಪುರ ಟೌನ್ ನಲ್ಲಿರುವ 1) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 02,

2) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 03,

3) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 04,

4) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಗ್ರಂಥಾಲಯ(ದಕ್ಷಿಣ ವಿಭಾಗ) ಕೊಠಡಿ ಸಂಖ್ಯೆ. 05 ರಲ್ಲಿ ದೊಡ್ಡಬಳ್ಳಾಪುರ ಟೌನ್ ಮತ್ತು ಕಸಬಾ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದಾಗಿದೆ.

5) ದೊಡ್ಡ ಬೆಳವಂಗಲ ಮತಗಟ್ಟೆ-2 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 02 (ದೊಡ್ಡಬೆಳವಂಗಲ) ದೊಡ್ಡ ಬೆಳವಂಗಲ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಮಧುರೆ ಹೋಬಳಿಯ ಕನಸವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಮಧುರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

7)ಸಾಸಲು ಮತಗಟ್ಟೆ-4 ಉನ್ನತ್ತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ. 01ರಲ್ಲಿ ಸಾಸಲು ಹೋಬಳಿಯ ಪದವೀಧರ ಮತದಾನರರು ಮತ ಚಲಾಯಿಸಬಹುದು.

8) ತೂಬಗೆರೆ ಮತಗಟ್ಟೆ-5 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ತೂಬಗೆರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ದೇವನಹಳ್ಳಿ ತಾಲೂಕಿನ 1) ಕಸಬಾ ಹೋಬಳಿ ಮತ್ತು ದೇವನಹಳ್ಳಿ ಟೌನ್ ಮತಗಟ್ಟೆ-6 ಟೌನ್ ಹಾಲ್ ಕೊಠಡಿ ಸಂಖ್ಯೆ. 01 (ದೇವನಹಳ್ಳಿ ಪುರಸಭೆ),

2) ಕಸಾಬ ಹೋಬಳಿ ಮತ್ತು ದೇವನಹಳ್ಳಿ-6ಎ ಪುರಸಭೆ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ನಲ್ಲಿ ದೇವನಹಳ್ಳಿ ಟೌನ್ ಮತ್ತು ಕಸಾಬ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಚನ್ನರಾಯಪಟ್ಟಣ ಮತಗಟ್ಟೆ-7 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಚನ್ನರಾಯಪಟ್ಟಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಕುಂದಾಣ ಮತಗಟ್ಟೆ-8 ಗ್ರಾಮ ಪಂಚಾಯತ ಕಾರ್ಯಾಲಯ ಕುಂದಾಣದಲ್ಲಿ ಕುಂದಾಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

5) ವಿಜಯಪುರ ಮತಗಟ್ಟೆ-9 ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 1 ವಿಜಯಪುರ ಟೌನ್

6) ವಿಜಯಪುರ ಮತಗಟ್ಟೆ-9ಎ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 02 ವಿಜಯಪುರ ಟೌನ್ ನಲ್ಲಿ ವಿಜಯಪುರ ಹೋಬಳಿ ಮತ್ತು ವಿಜಯಪುರ ನಗರದ ಪದವೀಧರ ಮತದಾರರು ಮತ ಚಲಾಯಿಸಬಹುದು.

ಹೊಸಕೋಟೆ ತಾಲೂಕಿನ 1) ಕಸಾಬ ಹೋಬಳಿ ಮತ್ತು ಹೊಸಕೋಟೆ ಟೌನ್ ಮತಗಟ್ಟೆ-10 ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 01

2) ಮತಗಟ್ಟೆ-10ಎ ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ರಲ್ಲಿ ಹೊಸಕೋಟೆ ಟೌನ್ ಮತ್ತು ಕಸಾಬ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಆನುಗುಂದನಹಳ್ಳಿ ಮತಗಟ್ಟೆ-11ಗ್ರಾಮ ಪಂಚಾಯತ ಕಾರ್ಯಾಲಯ ಆನುಗುಂದನಹಳ್ಳಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಜಡಗೇನಹಳ್ಳಿ ಮತಗಟ್ಟೆ-12 ಗ್ರಾಮ ಪಂಚಾಯತ ಕಾರ್ಯಾಲಯ ಜಡಗೇನಹಳ್ಳಿ ಹೋಬಳಿಯ ಪದವೀಧರ ಮತದಾರರರು ಮತ ಚಲಾಯಿಸಬಹುದು.

5) ನಂದಗುಡಿ ಮತಗಟ್ಟೆ-13 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನಂದಗುಡಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಸುಲಿಬೇಲೆ ಮತಗಟ್ಟೆ-14 ಗ್ರಾಮ ಪಂಚಾಯತ ಕಾರ್ಯಲಯದಲ್ಲಿ ಸುಲಿಬೆಲೆ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ನೆಲಮಂಗಲ ತಾಲೂಕಿನ ಕಸಬಾ ಮತ್ತು ನೆಲಮಂಗಲ ಟೌನ್-15 ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 01, ಕಸಬಾ ಮತ್ತು ನೆಲಮಂಗಲ ಟೌನ್-15ಎ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 02,

ಕಸಬಾ ಮತ್ತು ನೆಲಮಂಗಲ ಟೌನ್-15ಬಿ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 03 ರಲ್ಲಿ ನೆಲಮಂಗಲ ಟೌನ್ ಮತ್ತು ಕಸಬಾ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ಸೊಂಪುರ ಮತಗಟ್ಟೆ-16 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊರಟಗೆರೆ ರೋಡ್ ಸೊಂಪುರಲ್ಲಿ ಸೊಂಪುರ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ತ್ಯಾಮಗೊಂಡಲು ಮತಗಟ್ಟೆ-17 ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 01 ತ್ಯಾಮಗೊಂಡಲು ಹೋಬಳಿ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಮತಗಟ್ಟೆಗಳಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

1 hour ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

4 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

6 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

17 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

22 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

23 hours ago