ಜೂ.13ರಂದು ನಗರದ ಕೆಲವು‌ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂ.13ರಂದು 66/11ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF10-Vasavi ಫೀಡರ್‌ನಲ್ಲಿ ಕವಿಪ್ರನಿನಿ ವತಿಯಿಂದ ಈ.ಹೆಚ್.ಟಿ ಮಾರ್ಗಗಳಲ್ಲಿ ಹೆಚ್ಚುವರಿ ಮಾರ್ಗದ ವಿದ್ಯುತ್ ಕಾಮಗಾರಿ ನಡೆಯುವುದರಿಂದ ಸದರಿ DF10-Vasavi ಫೀಡರ್‌ನಲ್ಲಿ ಮಾರ್ಗದಲ್ಲಿ ಮಧ್ಯಾಹ್ನ 12:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಇಲಾಖೆ ಕೋರಲಾಗಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ, ಪಾಲನಜೋಗಿಹಳ್ಳಿ, ಹಾಲಿನಡೈರಿ ಸುತ್ತಮುತ್ತಲು, ಆರ್.ಎಮ್.ಸಿ ಮಾರ್ಕೆಟ್, ಟಿ.ಬಿ.ಸರ್ಕಲ್, ಮಾದಗೊಂಡನಹಳ್ಳಿ ರಸ್ತೆಯ ರಾಜೀವ್ ಗಾಂಧೀ ಕಾಲೋನಿ, ಚಂದ್ರಮೌಳೇಶ್ವರ ಬಡಾವಣೆ, ಸುಭಾಷ್ ನಗರ, ಕುವೆಂಪು ನಗರ, ಬಸೆವೇಶ್ವರನಗರ, ಪ್ರಿಯಾದರ್ಶಿನಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

10 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

11 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago