ಜೂ.19ರಂದು ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂ.19ರಂದು 66/11ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF10-Vasavi and DF 16-Kantanakunte NJY ಫೀಡರ್‌ಗಳಲ್ಲಿ ಕವಿಪ್ರನಿನಿ ವತಿಯಿಂದ ಈ.ಹೆಚ್.ಟಿ ಮಾರ್ಗಗಳಲ್ಲಿ ಹೆಚ್ಚುವರಿ ಮಾರ್ಗದ ವಿದ್ಯುತ್ ಕಾಮಗಾರಿ ನಡೆಯುವುದರಿಂದ ಸದರಿ ಫೀಡರ್‌ಗಳ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಕೋರಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ, ಪಾಲನಜೋಗಿಹಳ್ಳಿ, ಹಾಲಿನಡೈರಿ ಸುತ್ತಮುತ್ತಲು, ಆರ್.ಎಮ್.ಸಿ ಮಾರ್ಕೆಟ್, ಟಿ.ಬಿ.ಸರ್ಕಲ್, ಮಾದಗೊಂಡನಹಳ್ಳಿ ರಸ್ತೆಯ ರಾಜೀವ್ ಗಾಂಧೀ ಕಾಲೋನಿ, ಚಂದ್ರಮೌಳೇಶ್ವರ ಬಡಾವಣೆ, ಸುಭಾಷ್ ನಗರ, ಕುವೆಂಪು ನಗರ, ಬಸವೇಶ್ವರನಗರ, ಪ್ರಿಯಾದರ್ಶಿನಿ ಬಡಾವಣೆ, ಹಸನ್‌ ಘಟ್ಟಾ, ಕಂಟನಕುಂಟೆ, ಅಂತರಹಳ್ಳಿ, ತಪಸೀಹಳ್ಳಿ, ಆಳ್ಳಾಲಸಂದ್ರ, ಬಚ್ಚಹಳ್ಳಿ, ಗೊಲ್ಲಹಳ್ಳಿ, ಗೊಲ್ಲಹಳ್ಳಿ ತಾಂಡ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ಕಮಲೂರು, ಕಮಲೂರು ಪಾಳ್ಯ, ನೆಲ್ಲುಕುಂಟೆ, ಕರೇನಹಳ್ಳಿ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಚೊಕ್ಕನಹಳ್ಳಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

9 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

19 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

22 hours ago

Instant Play Casino

Instant play casinos allow you to play casino games online without installing any software. These…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago