ಜೂ.21ರಂದು ಬೆವಿಕಂ ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಗ್ರಾಹಕರ ಕುಂದು-ಕೊರತೆ ಸಭೆ

ದೊಡ್ಡಬಳ್ಳಾಪುರ ನಗರ ಉಪ ವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಿ ಸ್ನೇಹಪೂರ್ವಕವಾಗಿ ಪರಿಹರಿಸಿಕೊಳ್ಳಲು ಉತ್ತಮ ಸಲಹೆ/ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಕಂಪನಿಯ ಆದೇಶದಂತೆ ಜೂ.21ರ ಶನಿವಾರದಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನವನ್ನು ಆಯೋಜಿಸಲಾಗುತ್ತಿದೆ.

ಜೂ.21 ರಂದು ಮಧ್ಯಾಹ್ನ 3:00 ಗಂಟೆಗೆ ಬೆಸ್ಕಾಂ, ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿ, ಎ.ಪಿ.ಎಂ.ಸಿ ಯಾರ್ಡ್ ಎದುರು, ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಏರ್ಪಡಿಸಿರುವುದರಿಂದ, ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ (o&M-1, o&M-2, ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆ) ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಬೇಕಾಗಿ ಬೆಸ್ಕಾಂ ಇಲಾಖೆ‌ ಕೋರಿದೆ.

Ramesh Babu

Journalist

Share
Published by
Ramesh Babu

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

48 minutes ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

4 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

4 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

15 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

16 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

16 hours ago