ಜೂ.21ರಂದು ಬೆವಿಕಂ ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಗ್ರಾಹಕರ ಕುಂದು-ಕೊರತೆ ಸಭೆ

ದೊಡ್ಡಬಳ್ಳಾಪುರ ನಗರ ಉಪ ವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಿ ಸ್ನೇಹಪೂರ್ವಕವಾಗಿ ಪರಿಹರಿಸಿಕೊಳ್ಳಲು ಉತ್ತಮ ಸಲಹೆ/ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಕಂಪನಿಯ ಆದೇಶದಂತೆ ಜೂ.21ರ ಶನಿವಾರದಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನವನ್ನು ಆಯೋಜಿಸಲಾಗುತ್ತಿದೆ.

ಜೂ.21 ರಂದು ಮಧ್ಯಾಹ್ನ 3:00 ಗಂಟೆಗೆ ಬೆಸ್ಕಾಂ, ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿ, ಎ.ಪಿ.ಎಂ.ಸಿ ಯಾರ್ಡ್ ಎದುರು, ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಏರ್ಪಡಿಸಿರುವುದರಿಂದ, ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ (o&M-1, o&M-2, ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆ) ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಬೇಕಾಗಿ ಬೆಸ್ಕಾಂ ಇಲಾಖೆ‌ ಕೋರಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

4 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

5 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

6 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

7 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

14 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago