oplus_0
ದೊಡ್ಡಬಳ್ಳಾಪುರ ನಗರ ಉಪ ವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಿ ಸ್ನೇಹಪೂರ್ವಕವಾಗಿ ಪರಿಹರಿಸಿಕೊಳ್ಳಲು ಉತ್ತಮ ಸಲಹೆ/ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಕಂಪನಿಯ ಆದೇಶದಂತೆ ಜೂ.21ರ ಶನಿವಾರದಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನವನ್ನು ಆಯೋಜಿಸಲಾಗುತ್ತಿದೆ.
ಜೂ.21 ರಂದು ಮಧ್ಯಾಹ್ನ 3:00 ಗಂಟೆಗೆ ಬೆಸ್ಕಾಂ, ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿ, ಎ.ಪಿ.ಎಂ.ಸಿ ಯಾರ್ಡ್ ಎದುರು, ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಏರ್ಪಡಿಸಿರುವುದರಿಂದ, ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ (o&M-1, o&M-2, ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆ) ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಬೇಕಾಗಿ ಬೆಸ್ಕಾಂ ಇಲಾಖೆ ಕೋರಿದೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…