ಜೂ.24ರಂದು ತಾಲೂಕಿನ‌ ಹಲವು ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಜೂ.24ರಂದು 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಇಲಾಖೆ ಕೋರಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದ ಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್‌ಘಟ್ಟ, ಕೋಳೂರು, ಕಂಟನಕುಂಟೆ, ಆಳ್ವಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರುಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್ ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟದ, ಕಂಚಿಗನಾಳ, ಬೀರೆಗುಡ್ಡದಹಳ್ಳಿ ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

4 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

6 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

7 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

13 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

14 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

17 hours ago