ಜೂ.24ರಂದು ತಾಲೂಕಿನ‌ ಹಲವು ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಜೂ.24ರಂದು 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಇಲಾಖೆ ಕೋರಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದ ಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್‌ಘಟ್ಟ, ಕೋಳೂರು, ಕಂಟನಕುಂಟೆ, ಆಳ್ವಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರುಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್ ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟದ, ಕಂಚಿಗನಾಳ, ಬೀರೆಗುಡ್ಡದಹಳ್ಳಿ ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಛಲವಾದಿ‌‌ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕು ಛಲವಾದಿ‌‌ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

9 minutes ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

19 minutes ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

6 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

7 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

20 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

20 hours ago