ಜೂ.24ರಂದು ತಾಲೂಕಿನ‌ ಹಲವು ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಜೂ.24ರಂದು 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಇಲಾಖೆ ಕೋರಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದ ಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್‌ಘಟ್ಟ, ಕೋಳೂರು, ಕಂಟನಕುಂಟೆ, ಆಳ್ವಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರುಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್ ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟದ, ಕಂಚಿಗನಾಳ, ಬೀರೆಗುಡ್ಡದಹಳ್ಳಿ ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…

5 hours ago

ಜೆಡಿಎಸ್ ಬಣ ಗುದ್ದಾಟದಲ್ಲಿ ಕಾರ್ಯಕರ್ತರಿಗೆ ಸಿಕ್ಕ ‘ಸ್ಮೈಲ್ ಕ್ಯಾಪ್ಟನ್ ಆನಂದ್’

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…

14 hours ago

ವೇಶ್ಯಾವಾಟಿಕೆ ಜಗತ್ತಿನ ಹಳೆಯದಾದ ಒಂದು ಕ್ರಿಯೆ…?

ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…

14 hours ago

ಮಳೆಗಾಲ ಆರಂಭ: ರಸ್ತೆಗುಂಡಿಗಳ ದರ್ಬಾರ್: ಟೋಲ್ ತಪ್ಪಿಸಲು ಹಳ್ಳಿ ರಸ್ತೆಗಳ ಬಳಕೆ: ಜನರ ಜೀವದ ಜೊತೆ ಚೆಲ್ಲಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…

16 hours ago

ಬೈಕ್ – ಕಾರಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…

1 day ago

ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…

1 day ago