ಜೂ.24ರಂದು ತಾಲೂಕಿನ‌ ಹಲವು ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಜೂ.24ರಂದು 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಇಲಾಖೆ ಕೋರಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದ ಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್‌ಘಟ್ಟ, ಕೋಳೂರು, ಕಂಟನಕುಂಟೆ, ಆಳ್ವಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರುಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್ ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟದ, ಕಂಚಿಗನಾಳ, ಬೀರೆಗುಡ್ಡದಹಳ್ಳಿ ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

8 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

18 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

19 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago