ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂ.29ರಂದು 66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೇರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಇಲಾಖೆ ಕೋರಲಾಗಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಗ್ರಾಮಗಳು, ಕೆಐಎಡಿಬಿ, ಅಪೇರಲ್ ಪಾರ್ಕ್ ಹಂತ 1, 2 & 3, ಕೆಎಸ್ಎಸ್ಐಡಿಸಿ ಕೈಗಾರಿಕ ಪ್ರದೇಶಗಳು, ಮಜರಾಹೊಸಹಳ್ಳಿ ಗ್ರಾಮ ಪಂಚಹಾಯಿತಿಯ ಗ್ರಾಮಗಳು, ದೊಡ್ಡತುಮಕೂರು ಗ್ರಾಮ ಪಂಚಾಯಿತಿಯ ಗ್ರಾಮಗಳು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯ ಗ್ರಾಮಗಳು, ದೊಡ್ಡಬಳ್ಳಾಪುರ ನಗರದ ಭುವನೇಶ್ವರಿನಗರ, ತೇರಿನ ಬೀದಿ ಸರ್ಕಲ್, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸಬಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ ಗುಡ್ಡದಹಳ್ಳಿ, ಮೂತ್ತೂರು, ಸಿದ್ದೇನಾಯಕನಹಳ್ಳಿ, ಹಾಗು ಸುತ್ತಮುತ್ತಲಿನ ಪ್ರದೇಶಗಳು.
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…